ಬ್ರೇಕಿಂಗ್ ನ್ಯೂಸ್
19-09-20 09:37 am Mangaluru Correspondant ಕರಾವಳಿ
ಮಂಗಳೂರು, ಸೆಪ್ಟಂಬರ್ 19: ಕರಾವಳಿಯಲ್ಲಿ ಮತ್ತೆ ಮಳೆರಾಯನ ಅಬ್ಬರ ಕಾಣಿಸಿಕೊಂಡಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರಾವಳಿ ಜಿಲ್ಲೆ ಮತ್ತು ಕೊಡಗು ಭಾಗದಲ್ಲಿ ಮಳೆಯಾಗಲಿದೆ. ಸೆ.20 ಮತ್ತು 21 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಸೂಚನೆ ನೀಡಿದೆ. ನಿನ್ನೆ ರಾತ್ರಿಯಿಂದ ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿದ್ದು ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ.
ವಾರದ ಹಿಂದಷ್ಟೇ ಸತತ ನಾಲ್ಕು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿತ್ತು. ಜನರನ್ನು ಚಳಿ ಹಿಡಿಸಿ ಹಿಂಡಿ ಹಿಪ್ಪೆ ಮಾಡಿದ್ದ ಮಳೆರಾಯ ಮೂರು ದಿನಗಳಿಂದ ಬಿಡುವು ನೀಡಿತ್ತು. ಈಗ ಮತ್ತೆ ಅಬ್ಬರಿಸುವ ಲಕ್ಷಣ ಗೋಚರಿಸಿದೆ. ಬಿರುಗಾಳಿಯ ಕಾರಣ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am