ಬ್ರೇಕಿಂಗ್ ನ್ಯೂಸ್
21-02-22 08:26 pm Mangaluru Correspondent ಕರಾವಳಿ
ಉಳ್ಳಾಲ, ಫೆ.21: ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತನ ಕೊಲೆ ಖಂಡಿಸಿ ತೊಕ್ಕೊಟ್ಟಿನಲ್ಲಿ ಬಜರಂಗದಳ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟಿಸಿದ್ದು ಇದನ್ನ ಮೊಬೈಲಲ್ಲಿ ಚಿತ್ರೀಕರಿಸುತ್ತಿದ್ದ ಅನುಮಾನಸ್ಪದ ಅಪರಿಚಿತನೋರ್ವನನ್ನ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಬಜರಂಗದಳ ಕೋಟೆ ಪ್ರಖಂಡದ ಸಹ ಸಂಯೋಜಕ ಹರ್ಷ ಕಗ್ಗೊಲೆ ಖಂಡಿಸಿ ವಿಶ್ವ ಹಿಂದು ಪರಿಷತ್ , ಬಜರಂಗದಳ ಉಳ್ಳಾಲ ಪ್ರಖಂಡದ ಕಾರ್ಯಕರ್ತರು ಇಂದು ತೊಕ್ಕೊಟ್ಟಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನ ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಅನುಮಾನಾಸ್ಪದ ವ್ಯಕ್ತಿಯೋರ್ವನನ್ನ ಬಜರಂಗದಳದ ಕಾರ್ಯಕರ್ತರು ಹಿಡಿದು ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಉಳ್ಳಾಲ ಪೊಲೀಸರು ಅಪರಿಚಿತನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.



ವಿಶ್ವ ಹಿಂದು ಪರಿಷತ್ , ಬಜರಂಗದಳ ಪ್ರಮುಖರಾದ ಹರಿದಾಸ್ ಮಾಡೂರು, ನಾರಾಯಣ ಕುಂಪಲ,ಗೋಪಾಲ ಕುತ್ತಾರ್ , ಪವಿತ್ರ ಕೆರೆಬೈಲ್, ಅರ್ಜುನ್ ಮಾಡೂರು, ರವಿ ಅಸೈಗೋಳಿ, ಆಶಿಕ್ ಗೋಪಾಲಕೃಷ್ಣ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Harsha Murder in Shivamogga, Bajrang dal members held protest in Ullal Mangalore. Meanwhile one was detained for video shooting.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm