ಬ್ರೇಕಿಂಗ್ ನ್ಯೂಸ್
22-02-22 03:26 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೆಬೈಲ್ ನೈರುತ್ಯ ವಾರ್ಡಿನ ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಅಡ್ಡರಸ್ತೆಗಳನ್ನು ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಆಬಳಿಕ ಮಾತನಾಡಿದ ಅವರು, ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಒಳ ರಸ್ತೆಗಳ ಅಭಿವೃದ್ಧಿಗೆ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರ ಭಾಗದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುದಾನಗಳನ್ನು ಜೋಡಿಸಲಾಗಿದ್ದು ಪ್ರಮುಖ ರಸ್ತೆಗಳ ಅಭಿವೃದ್ಧಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಮಂಗಳೂರು ನಗರದಲ್ಲಿ ಪ್ರಮುಖ ರಸ್ತೆಗಳ ಜೊತೆಗೆ ಅಡ್ಡರಸ್ತೆಗಳನ್ನು ಕೂಡ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು. ಪ್ರಮುಖ ಕೇಂದ್ರಗಳಲ್ಲಿ ರಸ್ತೆಗಳನ್ನು ಅಗಲೀಕರಣಗೊಳಿಸುವ ಕಾರ್ಯ ಆಗುತ್ತಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಮಹಾಪೌರ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರವಿಶಂಕರ ಮಿಜಾರ್, ಸ್ಥಳೀಯ ಕಾರ್ಪೋರೇಟರ್ ಸದಸ್ಯ ಗಣೇಶ್ ಕುಲಾಲ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಮನಪಾ ಸದಸ್ಯೆ ಜಯಲಕ್ಷ್ಮೀ ಶೆಟ್ಟಿ, ನಾಮನಿರ್ದೇಶಿತ ಸದಸ್ಯ ರಾಧಾಕೃಷ್ಣ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ಸಾಲ್ಯಾನ್, ಪ್ರಮುಖರಾದ ಕಿಶೋರ್, ರಜತ್ ಕುಲಾಲ್, ಚೆನ್ನಕೇಶವ, ವಸಂತ ಜೆ ಪೂಜಾರಿ, ರಾಜಕುಮಾರ್ ಶೆಟ್ಟಿ, ಪ್ರಜ್ವಲ್ ಪೂಜಾರಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Mangalore Concrete for Derebail road MLA Vedavyas Kamath sanctions rupees one crore.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 02:06 pm
HK News Staffer
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm