ಬ್ರೇಕಿಂಗ್ ನ್ಯೂಸ್
22-02-22 03:26 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೆಬೈಲ್ ನೈರುತ್ಯ ವಾರ್ಡಿನ ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಅಡ್ಡರಸ್ತೆಗಳನ್ನು ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಆಬಳಿಕ ಮಾತನಾಡಿದ ಅವರು, ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಒಳ ರಸ್ತೆಗಳ ಅಭಿವೃದ್ಧಿಗೆ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರ ಭಾಗದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುದಾನಗಳನ್ನು ಜೋಡಿಸಲಾಗಿದ್ದು ಪ್ರಮುಖ ರಸ್ತೆಗಳ ಅಭಿವೃದ್ಧಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಮಂಗಳೂರು ನಗರದಲ್ಲಿ ಪ್ರಮುಖ ರಸ್ತೆಗಳ ಜೊತೆಗೆ ಅಡ್ಡರಸ್ತೆಗಳನ್ನು ಕೂಡ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು. ಪ್ರಮುಖ ಕೇಂದ್ರಗಳಲ್ಲಿ ರಸ್ತೆಗಳನ್ನು ಅಗಲೀಕರಣಗೊಳಿಸುವ ಕಾರ್ಯ ಆಗುತ್ತಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಮಹಾಪೌರ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರವಿಶಂಕರ ಮಿಜಾರ್, ಸ್ಥಳೀಯ ಕಾರ್ಪೋರೇಟರ್ ಸದಸ್ಯ ಗಣೇಶ್ ಕುಲಾಲ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಮನಪಾ ಸದಸ್ಯೆ ಜಯಲಕ್ಷ್ಮೀ ಶೆಟ್ಟಿ, ನಾಮನಿರ್ದೇಶಿತ ಸದಸ್ಯ ರಾಧಾಕೃಷ್ಣ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ಸಾಲ್ಯಾನ್, ಪ್ರಮುಖರಾದ ಕಿಶೋರ್, ರಜತ್ ಕುಲಾಲ್, ಚೆನ್ನಕೇಶವ, ವಸಂತ ಜೆ ಪೂಜಾರಿ, ರಾಜಕುಮಾರ್ ಶೆಟ್ಟಿ, ಪ್ರಜ್ವಲ್ ಪೂಜಾರಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Mangalore Concrete for Derebail road MLA Vedavyas Kamath sanctions rupees one crore.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm