ಬ್ರೇಕಿಂಗ್ ನ್ಯೂಸ್
22-02-22 08:53 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದೇ ವೇಳೆ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ತನ್ನ ಒಂದು ತಿಂಗಳ ವೇತನವನ್ನು ಹರ್ಷ ಕುಟುಂಬಕ್ಕೆ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ.
ಶಾಸಕ ವೇದವ್ಯಾಸ್ ಕಾಮತ್ ಈ ಕುರಿತು ಟ್ವೀಟ್ ಮಾಡಿದ್ದು ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವ ಹಿಂದು ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ನನ್ನ ವೈಯಕ್ತಿಕ ನೆಲೆಯಿಂದ 2 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದೇನೆ. ಸಿದ್ಧಾಂತಕ್ಕಾಗಿ ಬಲಿದಾನಗೈದ ಹರ್ಷನ ಕುಟುಂಬದ ಜವಾಬ್ದಾರಿ ಹಿಂದು ಸಮಾಜದ ಮೇಲಿದೆ. ಹಾಗಾಗಿ ನಮ್ಮಿಂದಾಗುವಷ್ಟು ಸಹಾಯ ಮಾಡೋಣ. ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ" ಎಂದು ಹೇಳಿದ್ದಾರೆ.
ಹರ್ಷ ಹತ್ಯೆಯ ಹಿಂದೆ ರಾಷ್ಟ್ರ ವಿರೋಧಿ ಸಂಘಟನೆಗಳ ಕೈವಾಡವಿದೆ. ಹಾಗಾಗಿ ಈ ಹತ್ಯೆಯ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಿ, ದುರ್ಘಟನೆಯ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಗೃಹ ಸಚಿವರನ್ನು ಆಗ್ರಹಿಸುವುದಾಗಿ ಶಾಸಕ ಕಾಮತ್ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿ, ಕೊಲೆಯಾದ ಹರ್ಷನ ಕುಟುಂಬದ ಪರವಾಗಿ ಹಿಂದು ಸಮಾಜ ನಿಲ್ಲಬೇಕು ಎಂದು ಮನವಿ ಮಾಡಿದ್ದರು. ಇದನ್ನು ರೀಟ್ವೀಟ್ ಮಾಡಿದ್ದ ಶಾಸಕ ಭರತ್ ಶೆಟ್ಟಿ ತನ್ನ ಒಂದು ತಿಂಗಳ ಶಾಸಕತ್ವದ ಸಂಬಳವನ್ನು ನೀಡುವುದಾಗಿ ಹೇಳಿದ್ದರು. ಶಾಸಕ ಸ್ಥಾನದ ಸಂಬಳ ಎಪ್ರಿಲ್ ತಿಂಗಳಿನಿಂದ ಅನ್ವಯ ಆಗುವಂತೆ 40 ಸಾವಿರ ಸಿಗಲಿದೆ.
Mangalore Both MLAs Vedavyas Kamath and Bharath Shetty donate their salary to Harsha family who was brutally murdered in Shivamogga.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
02-10-25 11:43 am
Mangalore Correspondent
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm