ಬ್ರೇಕಿಂಗ್ ನ್ಯೂಸ್
23-02-22 02:38 pm Mangalore Correspondent ಕರಾವಳಿ
ಉಳ್ಳಾಲ, ಫೆ.23 : ಪ್ರಿಯಕರನೊಂದಿಗೆ ಮೊಬೈಲ್ ಸಂಭಾಷಣೆಯಲ್ಲಿದ್ದ ವೇಳೆಯೇ ನೇಣಿಗೆ ಕೊರಳೊಡ್ಡಿದ ಯುವತಿಯೋರ್ವಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ.
ಕುಂಪಲ ಬಲ್ಯ ನಿವಾಸಿ ಹರ್ಷಿತ (21) ಮೃತ ದುರ್ದೈವಿ. ಹರ್ಷಿತ ನಿನ್ನೆ ಮಧ್ಯಾಹ್ನ ತನ್ನ ಬಲ್ಯದ ಮನೆಯೊಳಗೆ ಪ್ರಿಯಕರನೊಂದಿಗೆ ಮೊಬೈಲ್ ಫೋನಲ್ಲಿ ಮಾತನಾಡುತ್ತಳೇ ಸಿಲಿಂಗ್ ಫ್ಯಾನಿಗೆ ಚೂಡಿದಾರ್ ಶಾಲಿನ ನೇಣು ಹಾಕಿ ಕೊರಳೊಡ್ಡಿದ್ದಾಳೆ. ಹತ್ತಿರದವನೇ ಆದ ಬಲ್ಯ ಬ್ಯಾಂಕ್ ಕಾಲನಿ ನಿವಾಸಿಯ ಪ್ರಿಯಕರ ತಕ್ಷಣ ಆಕೆಯನ್ನ ನೇಣು ಕುಣಿಕೆಯಿಂದ ಇಳಿಸಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ.
ಮೃತ ಹರ್ಷಿತ ಮತ್ತು ಪ್ರಿಯಕರನ ಮಧ್ಯೆ ವಿರಸ ಮೂಡಿದ್ದು ಈ ಬಗ್ಗೆನೇ ಫೋನಲ್ಲಿ ಮಾತನಾಡುತ್ತಲೇ ನೇಣು ಬಿಗಿದಿರುವುದಾಗಿ ಹೇಳಲಾಗುತ್ತಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳೂ ಇದ್ದು ಪೊಲೀಸರು ಪ್ರಿಯಕರನ ವಿಚಾರಣೆ ನಡೆಸುತ್ತಿದ್ದಾರೆ.
ಮೃತ ಹರ್ಷಿತ ಪೋಷಕರಿಗೆ ಏಕೈಕ ಮಗಳಾಗಿದ್ದು ಆಕೆಯ ತಂದೆ ಗಂಗಾಧರ್ ಗಾಣಿಗ ಅವರು ಐದು ವರುಷಗಳ ಹಿಂದಷ್ಟೆ ಕನ್ನಡಿ(ಕಂದಡಿ) ಹಾವು ಕಡಿದು ಮೃತ ಪಟ್ಟಿದ್ದರು. ಹರ್ಷಿತ ತಾಯಿ ಗೀತಾ ಅವರನ್ನ ಅಗಲಿದ್ದಾಳೆ. ಕಳೆದ ಒಂದು ವರುಷದಿಂದ ಕುಂಪಲದಲ್ಲಿ ರೂಪದರ್ಶಿ ಪ್ರೇಕ್ಷಾಳಿಂದ ತೊಡಗಿ ಸರಣಿಯಾಗಿ ಅಸಹಜ ಸಾವುಗಳು ಸಂಭವಿಸುತ್ತಿದ್ದು ಇದೀಗ ಹರ್ಷಿತಳ ಆತ್ಮಹತ್ಯೆಯೂ ಆ ಸರದಿಗೆ ಸೇರಿದೆ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Mangalore 21 year old girl from Kumpala, Ullal commits suicide while talking to her boyfriend over phone call. The deceased has been identified as Harshitha. She was rushed to the hospital but she breathed her lost after failure of medical treatment.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm