ಬ್ರೇಕಿಂಗ್ ನ್ಯೂಸ್
30-07-20 12:22 pm Mangalore Reporter ಕರಾವಳಿ
ಮಂಗಳೂರು, ಜು 30: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಜು.30 ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು, " ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಮೊದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಇಲ್ಲಿನ ಸಮಸ್ಯೆ - ಸವಾಲುಗಳ ಕುರಿತು ಅರಿತುಕೊಳ್ಳುತ್ತೇನೆ. ಈ ಹಿಂದೆ ನಾನು ಕಾರ್ಯನಿರ್ವಹಿಸಿದ್ದ ಬೆಳಗಾವಿ ಜಿಲ್ಲೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸಲಿರುವ ದ.ಕ ಜಿಲ್ಲೆ ಈ ಎರಡು ಕೂಡಾ ಗಡಿ ಭಾಗದ ಜಿಲ್ಲೆಯಾಗಿದೆ. ಹೀಗಾಗಿ ಎರಡು ಕಡೆಯೂ ಹೊರಗಡೆಯಿಂದ ಬಂದಿರುವ ಜನ ಹೆಚ್ಚಾಗಿದ್ದಾರೆ. ಹೀಗಾಗಿ ಹೆಚ್ಚಿನ ಕೇಸ್ ಬರುತ್ತವೆ. ಇದು ಅಧಿಕಾರಿಗಳಿಗೆ ಮತ್ತು ಎಲ್ಲರಿಗೂ ಚಾಲೆಂಜ್ ಆಗಿದೆ.
ಸದ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಉತ್ತಮ ಕೆಲಸ ಕಾರ್ಯಗಳನ್ನುಮುಂದುವರಿಸುತ್ತೇನೆ. ಎಲ್ಲೆಲ್ಲಿ ಸುಧಾರಣೆ ಅಗತ್ಯವಿದೆ ಆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ದ.ಕ ಜಿಲ್ಲೆಯಲ್ಲಿ ಈ ಹಿಂದೆ ಕೂಡಾ ಕೆಲಸ ಮಾಡಿದ್ದೇನೆ. ಸದ್ಯದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅಗತ್ಯವಿರಲ್ಲಿ ಸುಧಾರಣೆ ತರುತ್ತೇನೆ ಎಂದು ಹೇಳಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm