ಬ್ರೇಕಿಂಗ್ ನ್ಯೂಸ್
30-07-20 12:22 pm Mangalore Reporter ಕರಾವಳಿ
ಮಂಗಳೂರು, ಜು 30: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಜು.30 ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು, " ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಮೊದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಇಲ್ಲಿನ ಸಮಸ್ಯೆ - ಸವಾಲುಗಳ ಕುರಿತು ಅರಿತುಕೊಳ್ಳುತ್ತೇನೆ. ಈ ಹಿಂದೆ ನಾನು ಕಾರ್ಯನಿರ್ವಹಿಸಿದ್ದ ಬೆಳಗಾವಿ ಜಿಲ್ಲೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸಲಿರುವ ದ.ಕ ಜಿಲ್ಲೆ ಈ ಎರಡು ಕೂಡಾ ಗಡಿ ಭಾಗದ ಜಿಲ್ಲೆಯಾಗಿದೆ. ಹೀಗಾಗಿ ಎರಡು ಕಡೆಯೂ ಹೊರಗಡೆಯಿಂದ ಬಂದಿರುವ ಜನ ಹೆಚ್ಚಾಗಿದ್ದಾರೆ. ಹೀಗಾಗಿ ಹೆಚ್ಚಿನ ಕೇಸ್ ಬರುತ್ತವೆ. ಇದು ಅಧಿಕಾರಿಗಳಿಗೆ ಮತ್ತು ಎಲ್ಲರಿಗೂ ಚಾಲೆಂಜ್ ಆಗಿದೆ.
ಸದ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಉತ್ತಮ ಕೆಲಸ ಕಾರ್ಯಗಳನ್ನುಮುಂದುವರಿಸುತ್ತೇನೆ. ಎಲ್ಲೆಲ್ಲಿ ಸುಧಾರಣೆ ಅಗತ್ಯವಿದೆ ಆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ದ.ಕ ಜಿಲ್ಲೆಯಲ್ಲಿ ಈ ಹಿಂದೆ ಕೂಡಾ ಕೆಲಸ ಮಾಡಿದ್ದೇನೆ. ಸದ್ಯದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅಗತ್ಯವಿರಲ್ಲಿ ಸುಧಾರಣೆ ತರುತ್ತೇನೆ ಎಂದು ಹೇಳಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
28-05-25 07:06 pm
Bangalore Correspondent
ST Somasekhar: ಬಿಜೆಪಿಯ 10 ರಿಂದ 12 ಸ್ಥಾನ ಖಾಲಿ...
27-05-25 11:17 pm
ST Somashekar, A Shivaram Hebbar: ಯತ್ನಾಳ್ ಬಳಿ...
27-05-25 01:55 pm
Mandya Accident, Baby Death: ರಸ್ತೆ ಮಧ್ಯೆ ಬೈಕ್...
27-05-25 12:36 pm
Mangalore Rain, Kodagu: ಭಾರೀ ಮಳೆ ಹಿನ್ನೆಲೆ ; ಕ...
26-05-25 07:23 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
28-05-25 11:16 pm
Mangalore Correspondent
Mangalore Bantwal Murder, SDPI, Congress resi...
28-05-25 10:41 pm
Bantwal Abdul Raheem Murder Case, ADGP Hitend...
28-05-25 08:04 pm
Bantwal Rahiman Murder, Puttur, Ashraf Kalega...
28-05-25 07:44 pm
Krishaveni Mines and Geology, Arrest, Mangalo...
28-05-25 05:27 pm
27-05-25 05:29 pm
Mangalore Correspondent
Mangalore Valachil Murder: ಡ್ರಗ್ಸ್ ಅಮಲೋ, ವಿಚಿ...
23-05-25 11:20 pm
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm