ಬ್ರೇಕಿಂಗ್ ನ್ಯೂಸ್
30-07-20 12:22 pm Mangalore Reporter ಕರಾವಳಿ
ಮಂಗಳೂರು, ಜು 30: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಜು.30 ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು, " ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಮೊದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಇಲ್ಲಿನ ಸಮಸ್ಯೆ - ಸವಾಲುಗಳ ಕುರಿತು ಅರಿತುಕೊಳ್ಳುತ್ತೇನೆ. ಈ ಹಿಂದೆ ನಾನು ಕಾರ್ಯನಿರ್ವಹಿಸಿದ್ದ ಬೆಳಗಾವಿ ಜಿಲ್ಲೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸಲಿರುವ ದ.ಕ ಜಿಲ್ಲೆ ಈ ಎರಡು ಕೂಡಾ ಗಡಿ ಭಾಗದ ಜಿಲ್ಲೆಯಾಗಿದೆ. ಹೀಗಾಗಿ ಎರಡು ಕಡೆಯೂ ಹೊರಗಡೆಯಿಂದ ಬಂದಿರುವ ಜನ ಹೆಚ್ಚಾಗಿದ್ದಾರೆ. ಹೀಗಾಗಿ ಹೆಚ್ಚಿನ ಕೇಸ್ ಬರುತ್ತವೆ. ಇದು ಅಧಿಕಾರಿಗಳಿಗೆ ಮತ್ತು ಎಲ್ಲರಿಗೂ ಚಾಲೆಂಜ್ ಆಗಿದೆ.
ಸದ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಉತ್ತಮ ಕೆಲಸ ಕಾರ್ಯಗಳನ್ನುಮುಂದುವರಿಸುತ್ತೇನೆ. ಎಲ್ಲೆಲ್ಲಿ ಸುಧಾರಣೆ ಅಗತ್ಯವಿದೆ ಆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ದ.ಕ ಜಿಲ್ಲೆಯಲ್ಲಿ ಈ ಹಿಂದೆ ಕೂಡಾ ಕೆಲಸ ಮಾಡಿದ್ದೇನೆ. ಸದ್ಯದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅಗತ್ಯವಿರಲ್ಲಿ ಸುಧಾರಣೆ ತರುತ್ತೇನೆ ಎಂದು ಹೇಳಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
28-07-26 07:07 pm
HK News Staffer
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm