ಬ್ರೇಕಿಂಗ್ ನ್ಯೂಸ್
30-07-20 12:22 pm Mangalore Reporter ಕರಾವಳಿ
ಮಂಗಳೂರು, ಜು 30: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಜು.30 ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು, " ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಮೊದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಇಲ್ಲಿನ ಸಮಸ್ಯೆ - ಸವಾಲುಗಳ ಕುರಿತು ಅರಿತುಕೊಳ್ಳುತ್ತೇನೆ. ಈ ಹಿಂದೆ ನಾನು ಕಾರ್ಯನಿರ್ವಹಿಸಿದ್ದ ಬೆಳಗಾವಿ ಜಿಲ್ಲೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸಲಿರುವ ದ.ಕ ಜಿಲ್ಲೆ ಈ ಎರಡು ಕೂಡಾ ಗಡಿ ಭಾಗದ ಜಿಲ್ಲೆಯಾಗಿದೆ. ಹೀಗಾಗಿ ಎರಡು ಕಡೆಯೂ ಹೊರಗಡೆಯಿಂದ ಬಂದಿರುವ ಜನ ಹೆಚ್ಚಾಗಿದ್ದಾರೆ. ಹೀಗಾಗಿ ಹೆಚ್ಚಿನ ಕೇಸ್ ಬರುತ್ತವೆ. ಇದು ಅಧಿಕಾರಿಗಳಿಗೆ ಮತ್ತು ಎಲ್ಲರಿಗೂ ಚಾಲೆಂಜ್ ಆಗಿದೆ.
ಸದ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಉತ್ತಮ ಕೆಲಸ ಕಾರ್ಯಗಳನ್ನುಮುಂದುವರಿಸುತ್ತೇನೆ. ಎಲ್ಲೆಲ್ಲಿ ಸುಧಾರಣೆ ಅಗತ್ಯವಿದೆ ಆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ದ.ಕ ಜಿಲ್ಲೆಯಲ್ಲಿ ಈ ಹಿಂದೆ ಕೂಡಾ ಕೆಲಸ ಮಾಡಿದ್ದೇನೆ. ಸದ್ಯದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅಗತ್ಯವಿರಲ್ಲಿ ಸುಧಾರಣೆ ತರುತ್ತೇನೆ ಎಂದು ಹೇಳಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm