ಬ್ರೇಕಿಂಗ್ ನ್ಯೂಸ್
23-02-22 11:06 pm HK Desk news ಕರಾವಳಿ
ಉಡುಪಿ, ಫೆ 23: ಕೋರ್ಟ್ ತೀರ್ಪು ಬರುವವರೆಗೂ ದಯವಿಟ್ಟು ನಮ್ಮ ಪರೀಕ್ಷೆಯನ್ನು ಮುಂದೂಡಿ ಎಂದು ಉಡುಪಿಯಲ್ಲಿ ಹಿಜಬ್ ಹೋರಾಟಗಾರ್ತಿಯರು ಮನವಿ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಹಿಜಬ್ ಹೋರಾಟಗಾರ್ತಿಯರು, ನಮಗೆ ಪರೀಕ್ಷೆ ಹತ್ತಿರ ಬರುತ್ತಿದೆ. ನಮ್ಮ ಪರೀಕ್ಷೆಯನ್ನು ಮುಂದೂಡಬೇಕು. ಹೈಕೋರ್ಟ್ ತೀರ್ಪು ಬರೋವರೆಗೂ ಮುಂದೂಡಬೇಕು. ಈ ಬಗ್ಗೆ ಶಿಕ್ಷಣ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಪರೀಕ್ಷೆ ಮುಂದೂಡಿದರೆ ಉಳಿದವರಿಗೂ ಓದಲು ಸಹಾಯವಾಗುತ್ತೆ ಎಂದು ಕೇಳಿಕೊಂಡರು.
ಒಂದು ತಿಂಗಳಿಂದ ನಮಗೆ ಬೆದರಿಕೆ ಬರುತ್ತಿದೆ. ನಮ್ಮ ಡಿಟೇಲ್ಸ್ ತಿಳಿದ ಬಳಿಕ ನಮಗೆ ಬೆದರಿಕೆ ಕರೆ ಬರುತ್ತಿದೆ. ನಮ್ಮ ಜೊತೆಗೆ ಇದ್ದವರಿಗೆ ಹೊಡೆದಿದ್ದಾರೆ. ಹೋಟೆಲ್ ಧ್ವಂಸ ಮಾಡಿದ್ದಾರೆ. ನಮ್ಮ ವಿರುದ್ಧ ಹಲ್ಲೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ. ನಾವು ನಮ್ಮ ಧರ್ಮಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಕುಟುಂಬವನ್ನು ಮಧ್ಯದಲ್ಲಿ ತರಬೇಡಿ ಎಂದು ಮನವಿ ಮಾಡಿಕೊಂಡರು.
ಟೆರರಿಸ್ಟ್ ಸಂಪರ್ಕ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಅಧಿಕಾರಿಗಳು ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರದ ಜೊತೆ ಮಾತಾಡುತ್ತೇವೆ ಎಂದಿದ್ದಾರೆ. ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುವ ನಿರೀಕ್ಷೆ ಇದೆ. ಪ್ರಸ್ತುತ ರಾಜ್ಯದಲ್ಲಿ ರಾಜಕೀಯ ಆಟ ನಡೆಯುತ್ತಿದೆ. ಇದನ್ನು ಬೇಕಂತ ಮಾಡುತ್ತಿದ್ದಾರೆ. ಕೋರ್ಟ್ ತೀರ್ಪು ಆದಷ್ಟು ಬೇಗ ಬರಬೇಕು ಎಂದು ಕೇಳಿಕೊಂಡರು. ಈ ವಿದ್ಯಾರ್ಥಿನಿಯರು ಹಿಜಬ್ ಗೆ ಅವಕಾಶ ನೀಡಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನೂ ಈ ಕುರಿತು ವಿಚಾರಣೆ ನಡೆಯುತ್ತಿದೆ.
“Our examinations are fast approaching. They should be postponed till the High court verdict comes out on hijab row," said the Government Women's PU College girl students fighting for Hijab right.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm