ಬ್ರೇಕಿಂಗ್ ನ್ಯೂಸ್
23-02-22 11:06 pm HK Desk news ಕರಾವಳಿ
ಉಡುಪಿ, ಫೆ 23: ಕೋರ್ಟ್ ತೀರ್ಪು ಬರುವವರೆಗೂ ದಯವಿಟ್ಟು ನಮ್ಮ ಪರೀಕ್ಷೆಯನ್ನು ಮುಂದೂಡಿ ಎಂದು ಉಡುಪಿಯಲ್ಲಿ ಹಿಜಬ್ ಹೋರಾಟಗಾರ್ತಿಯರು ಮನವಿ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಹಿಜಬ್ ಹೋರಾಟಗಾರ್ತಿಯರು, ನಮಗೆ ಪರೀಕ್ಷೆ ಹತ್ತಿರ ಬರುತ್ತಿದೆ. ನಮ್ಮ ಪರೀಕ್ಷೆಯನ್ನು ಮುಂದೂಡಬೇಕು. ಹೈಕೋರ್ಟ್ ತೀರ್ಪು ಬರೋವರೆಗೂ ಮುಂದೂಡಬೇಕು. ಈ ಬಗ್ಗೆ ಶಿಕ್ಷಣ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಪರೀಕ್ಷೆ ಮುಂದೂಡಿದರೆ ಉಳಿದವರಿಗೂ ಓದಲು ಸಹಾಯವಾಗುತ್ತೆ ಎಂದು ಕೇಳಿಕೊಂಡರು.
ಒಂದು ತಿಂಗಳಿಂದ ನಮಗೆ ಬೆದರಿಕೆ ಬರುತ್ತಿದೆ. ನಮ್ಮ ಡಿಟೇಲ್ಸ್ ತಿಳಿದ ಬಳಿಕ ನಮಗೆ ಬೆದರಿಕೆ ಕರೆ ಬರುತ್ತಿದೆ. ನಮ್ಮ ಜೊತೆಗೆ ಇದ್ದವರಿಗೆ ಹೊಡೆದಿದ್ದಾರೆ. ಹೋಟೆಲ್ ಧ್ವಂಸ ಮಾಡಿದ್ದಾರೆ. ನಮ್ಮ ವಿರುದ್ಧ ಹಲ್ಲೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ. ನಾವು ನಮ್ಮ ಧರ್ಮಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಕುಟುಂಬವನ್ನು ಮಧ್ಯದಲ್ಲಿ ತರಬೇಡಿ ಎಂದು ಮನವಿ ಮಾಡಿಕೊಂಡರು.
ಟೆರರಿಸ್ಟ್ ಸಂಪರ್ಕ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಅಧಿಕಾರಿಗಳು ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರದ ಜೊತೆ ಮಾತಾಡುತ್ತೇವೆ ಎಂದಿದ್ದಾರೆ. ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುವ ನಿರೀಕ್ಷೆ ಇದೆ. ಪ್ರಸ್ತುತ ರಾಜ್ಯದಲ್ಲಿ ರಾಜಕೀಯ ಆಟ ನಡೆಯುತ್ತಿದೆ. ಇದನ್ನು ಬೇಕಂತ ಮಾಡುತ್ತಿದ್ದಾರೆ. ಕೋರ್ಟ್ ತೀರ್ಪು ಆದಷ್ಟು ಬೇಗ ಬರಬೇಕು ಎಂದು ಕೇಳಿಕೊಂಡರು. ಈ ವಿದ್ಯಾರ್ಥಿನಿಯರು ಹಿಜಬ್ ಗೆ ಅವಕಾಶ ನೀಡಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನೂ ಈ ಕುರಿತು ವಿಚಾರಣೆ ನಡೆಯುತ್ತಿದೆ.
“Our examinations are fast approaching. They should be postponed till the High court verdict comes out on hijab row," said the Government Women's PU College girl students fighting for Hijab right.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm