ಬ್ರೇಕಿಂಗ್ ನ್ಯೂಸ್
23-02-22 11:06 pm HK Desk news ಕರಾವಳಿ
ಉಡುಪಿ, ಫೆ 23: ಕೋರ್ಟ್ ತೀರ್ಪು ಬರುವವರೆಗೂ ದಯವಿಟ್ಟು ನಮ್ಮ ಪರೀಕ್ಷೆಯನ್ನು ಮುಂದೂಡಿ ಎಂದು ಉಡುಪಿಯಲ್ಲಿ ಹಿಜಬ್ ಹೋರಾಟಗಾರ್ತಿಯರು ಮನವಿ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಹಿಜಬ್ ಹೋರಾಟಗಾರ್ತಿಯರು, ನಮಗೆ ಪರೀಕ್ಷೆ ಹತ್ತಿರ ಬರುತ್ತಿದೆ. ನಮ್ಮ ಪರೀಕ್ಷೆಯನ್ನು ಮುಂದೂಡಬೇಕು. ಹೈಕೋರ್ಟ್ ತೀರ್ಪು ಬರೋವರೆಗೂ ಮುಂದೂಡಬೇಕು. ಈ ಬಗ್ಗೆ ಶಿಕ್ಷಣ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಪರೀಕ್ಷೆ ಮುಂದೂಡಿದರೆ ಉಳಿದವರಿಗೂ ಓದಲು ಸಹಾಯವಾಗುತ್ತೆ ಎಂದು ಕೇಳಿಕೊಂಡರು.
ಒಂದು ತಿಂಗಳಿಂದ ನಮಗೆ ಬೆದರಿಕೆ ಬರುತ್ತಿದೆ. ನಮ್ಮ ಡಿಟೇಲ್ಸ್ ತಿಳಿದ ಬಳಿಕ ನಮಗೆ ಬೆದರಿಕೆ ಕರೆ ಬರುತ್ತಿದೆ. ನಮ್ಮ ಜೊತೆಗೆ ಇದ್ದವರಿಗೆ ಹೊಡೆದಿದ್ದಾರೆ. ಹೋಟೆಲ್ ಧ್ವಂಸ ಮಾಡಿದ್ದಾರೆ. ನಮ್ಮ ವಿರುದ್ಧ ಹಲ್ಲೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ. ನಾವು ನಮ್ಮ ಧರ್ಮಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಕುಟುಂಬವನ್ನು ಮಧ್ಯದಲ್ಲಿ ತರಬೇಡಿ ಎಂದು ಮನವಿ ಮಾಡಿಕೊಂಡರು.
ಟೆರರಿಸ್ಟ್ ಸಂಪರ್ಕ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಅಧಿಕಾರಿಗಳು ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರದ ಜೊತೆ ಮಾತಾಡುತ್ತೇವೆ ಎಂದಿದ್ದಾರೆ. ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುವ ನಿರೀಕ್ಷೆ ಇದೆ. ಪ್ರಸ್ತುತ ರಾಜ್ಯದಲ್ಲಿ ರಾಜಕೀಯ ಆಟ ನಡೆಯುತ್ತಿದೆ. ಇದನ್ನು ಬೇಕಂತ ಮಾಡುತ್ತಿದ್ದಾರೆ. ಕೋರ್ಟ್ ತೀರ್ಪು ಆದಷ್ಟು ಬೇಗ ಬರಬೇಕು ಎಂದು ಕೇಳಿಕೊಂಡರು. ಈ ವಿದ್ಯಾರ್ಥಿನಿಯರು ಹಿಜಬ್ ಗೆ ಅವಕಾಶ ನೀಡಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನೂ ಈ ಕುರಿತು ವಿಚಾರಣೆ ನಡೆಯುತ್ತಿದೆ.
“Our examinations are fast approaching. They should be postponed till the High court verdict comes out on hijab row," said the Government Women's PU College girl students fighting for Hijab right.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
02-10-25 11:43 am
Mangalore Correspondent
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm