ಬ್ರೇಕಿಂಗ್ ನ್ಯೂಸ್
19-09-20 05:25 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 19: ಡ್ರಗ್ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಅಸಲಿಗೆ ಶೆಟ್ಟಿ ಸಮುದಾಯದವನೇ ಅಲ್ಲ. ಬಾಲಿವುಡ್ ನಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಹೆಸರಿನ ಮುಂದೆ ಶೆಟ್ಟಿ ಸರ್ ನೇಮ್ ಸೇರಿಸಿಕೊಂಡಿದ್ದ ಎಂಬ ಮಾಹಿತಿ ಹೊರಬಿದ್ದಿದೆ.
‘ಕಿಶೋರ್ ಶೆಟ್ಟಿ’ ಬಂಧನ ಸುದ್ದಿ ಬೆಳಗ್ಗಿನಿಂದ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಸುರತ್ಕಲ್ ಪರಿಸರದ ಬಂಟ ಸಮುದಾಯದವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ ಒರಿಜಿನಲ್ ಶೆಟ್ಟಿಯಲ್ಲ. ತನ್ನ ಹೆಸರಿನ ಮುಂದೆ ಉದ್ದೇಶಪೂರ್ವಕವಾಗಿ ಶೆಟ್ಟಿ ಹಾಕ್ಕೊಂಡಿದ್ದಾನೆ. ಬೇಕಿದ್ದರೆ ಆತನಲ್ಲಿ ಕೇಳಿ ನೋಡಿ ಎಂದು ಹೇಳಿದ್ದರು. ಈ ಬಗ್ಗೆ ಆತನನ್ನು ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ಪ್ರಶ್ನೆ ಮಾಡಿದಾಗ, ಕಿಶೋರ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ, ಶೆಟ್ಟಿ ಹಾಕ್ಕೊಂಡಿದ್ದರ ಕಾರಣವನ್ನೂ ಹೇಳಿದ್ದಾನೆ.

ಆರಂಭದಲ್ಲಿ ಝೀಟಿವಿಯ ರಿಯಾಲಿಟಿ ಶೋಗಳಲ್ಲಿ ಇದ್ದಾಗ ಕಿಶೋರ್, ಮಂಗಳೂರು ಅಂತಷ್ಟೇ ಬಳಕೆ ಮಾಡುತ್ತಿದ್ದ. ಆನಂತರ ಸ್ವಲ್ಪ ಹೆಸರು ಬಂದೊಡನೆ ಬಾಲಿವುಡ್ ಕಲಾವಿದರ ಪರಿಚಯ ಆಗಿತ್ತು. ಮಂಗಳೂರು ಮೂಲದವ, ಹೆಸರಿನ ಜೊತೆಗೆ ಶೆಟ್ಟಿ ಸರ್ ನೇಮ್ ಇದ್ದರೆ ಹೆಚ್ಚು ಅವಕಾಶ, ಮರ್ಯಾದೆ ಸಿಗುತ್ತೆ ಅಂತ ಸೇರಿಸಿಕೊಂಡಿದ್ದೆ ಅಂತಾ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ.
ಮಂಗಳೂರಿನ ಕುಳಾಯಿ ನಿವಾಸಿಯಾಗಿದ್ದ ಕಿಶೋರ್, 2011ರ ವೇಳೆಗೆ ಝೀ ರಿಯಾಲಿಟಿ ಶೋಗಳಿಗೆ ಹೋಗಿ ಹೆಸರು ಮಾಡಿದ್ದ. ಅದು ಬಿಟ್ಟರೆ ಮಂಗಳೂರಿನಲ್ಲಿ ಡ್ಯಾನ್ಸ್ ಕ್ಲಾಸ್ ಆಗಿರಲಿ, ಯಾವುದೇ ಡ್ಯಾನ್ಸ್ ಚಟುವಟಿಕೆಯನ್ನು ಮಾಡಿಕೊಂಡಿಲ್ಲ ಎಂದು ಆತನ ನಿಕಟವರ್ತಿಗಳು ಹೇಳಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm