ಬ್ರೇಕಿಂಗ್ ನ್ಯೂಸ್
19-09-20 05:25 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 19: ಡ್ರಗ್ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಅಸಲಿಗೆ ಶೆಟ್ಟಿ ಸಮುದಾಯದವನೇ ಅಲ್ಲ. ಬಾಲಿವುಡ್ ನಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಹೆಸರಿನ ಮುಂದೆ ಶೆಟ್ಟಿ ಸರ್ ನೇಮ್ ಸೇರಿಸಿಕೊಂಡಿದ್ದ ಎಂಬ ಮಾಹಿತಿ ಹೊರಬಿದ್ದಿದೆ.
‘ಕಿಶೋರ್ ಶೆಟ್ಟಿ’ ಬಂಧನ ಸುದ್ದಿ ಬೆಳಗ್ಗಿನಿಂದ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಸುರತ್ಕಲ್ ಪರಿಸರದ ಬಂಟ ಸಮುದಾಯದವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ ಒರಿಜಿನಲ್ ಶೆಟ್ಟಿಯಲ್ಲ. ತನ್ನ ಹೆಸರಿನ ಮುಂದೆ ಉದ್ದೇಶಪೂರ್ವಕವಾಗಿ ಶೆಟ್ಟಿ ಹಾಕ್ಕೊಂಡಿದ್ದಾನೆ. ಬೇಕಿದ್ದರೆ ಆತನಲ್ಲಿ ಕೇಳಿ ನೋಡಿ ಎಂದು ಹೇಳಿದ್ದರು. ಈ ಬಗ್ಗೆ ಆತನನ್ನು ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ಪ್ರಶ್ನೆ ಮಾಡಿದಾಗ, ಕಿಶೋರ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ, ಶೆಟ್ಟಿ ಹಾಕ್ಕೊಂಡಿದ್ದರ ಕಾರಣವನ್ನೂ ಹೇಳಿದ್ದಾನೆ.

ಆರಂಭದಲ್ಲಿ ಝೀಟಿವಿಯ ರಿಯಾಲಿಟಿ ಶೋಗಳಲ್ಲಿ ಇದ್ದಾಗ ಕಿಶೋರ್, ಮಂಗಳೂರು ಅಂತಷ್ಟೇ ಬಳಕೆ ಮಾಡುತ್ತಿದ್ದ. ಆನಂತರ ಸ್ವಲ್ಪ ಹೆಸರು ಬಂದೊಡನೆ ಬಾಲಿವುಡ್ ಕಲಾವಿದರ ಪರಿಚಯ ಆಗಿತ್ತು. ಮಂಗಳೂರು ಮೂಲದವ, ಹೆಸರಿನ ಜೊತೆಗೆ ಶೆಟ್ಟಿ ಸರ್ ನೇಮ್ ಇದ್ದರೆ ಹೆಚ್ಚು ಅವಕಾಶ, ಮರ್ಯಾದೆ ಸಿಗುತ್ತೆ ಅಂತ ಸೇರಿಸಿಕೊಂಡಿದ್ದೆ ಅಂತಾ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ.
ಮಂಗಳೂರಿನ ಕುಳಾಯಿ ನಿವಾಸಿಯಾಗಿದ್ದ ಕಿಶೋರ್, 2011ರ ವೇಳೆಗೆ ಝೀ ರಿಯಾಲಿಟಿ ಶೋಗಳಿಗೆ ಹೋಗಿ ಹೆಸರು ಮಾಡಿದ್ದ. ಅದು ಬಿಟ್ಟರೆ ಮಂಗಳೂರಿನಲ್ಲಿ ಡ್ಯಾನ್ಸ್ ಕ್ಲಾಸ್ ಆಗಿರಲಿ, ಯಾವುದೇ ಡ್ಯಾನ್ಸ್ ಚಟುವಟಿಕೆಯನ್ನು ಮಾಡಿಕೊಂಡಿಲ್ಲ ಎಂದು ಆತನ ನಿಕಟವರ್ತಿಗಳು ಹೇಳಿದ್ದಾರೆ.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm