ಬ್ರೇಕಿಂಗ್ ನ್ಯೂಸ್
24-02-22 11:13 pm Mangalore Correspondent ಕರಾವಳಿ
ಮಂಗಳೂರು, ಫೆ.24 : ಉಕ್ರೇನ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು, ಇವರಲ್ಲಿ ಒಬ್ಬರು ಮಂಗಳೂರು ತಾಲೂಕಿನ ಪಡೀಲು ಗ್ರಾಮದವರಾಗಿದ್ದು, ಮತ್ತೊಬ್ಬರು ಮಂಗಳೂರು ನಗರದ ವಾಸಿಯಾಗಿರುತ್ತಾರೆ. ಒಬ್ಬ ವಿದ್ಯಾರ್ಥಿಯು ಉಕ್ರೇನ್ ರಾಜಧಾನಿ ಕೀವ್ ನಗರದಲ್ಲಿ ಮೊದಲನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದು, ಇನ್ನೊರ್ವ ವಿದ್ಯಾರ್ಥಿನಿ ಕಾರ್ಕೀವ್ ನಗರದಲ್ಲಿ 3ನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿರುತ್ತಾರೆ.
ಈ ಇಬ್ಬರೂ ವಿದ್ಯಾರ್ಥಿಗಳ ಪಾಲಕರು ಜಿಲ್ಲಾಡಳಿತದ ಸಂಪರ್ಕದಲ್ಲಿರುತ್ತಾರೆ. ಈ ವಿದ್ಯಾರ್ಥಿಗಳು ಇದೇ 26ನೇ ತಾರೀಕಿನಂದು ಉಕ್ರೇನ್ನಿಂದ ಭಾರತಕ್ಕೆ ಹಿಂತಿರುಗಬೇಕಾಗಿದ್ದು, ಆದರೆ ಅವರಿಗೆ ದಾಖಲೆಗಳ ಸಮಸ್ಯೆಗಳಿಂದಾಗಿ ವಿಮಾನದ ಟಿಕೆಟ್ ಕಾಯ್ದಿರಿಸುಲ್ಲಿ ಸ್ವಲ್ಪ ವಿಳಂಬವಾಗಿದ್ದು, ಸದ್ಯಕ್ಕೆ ಇಬ್ಬರೂ ವಿದ್ಯಾರ್ಥಿಗಳು ಹಾಸ್ಟೆಲುಗಳಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿಸಿರುತ್ತಾರೆ. ರಷ್ಯಾದೊಂದಿಗಿನ ಉದ್ವಿಗ್ನ ಪರಿಸ್ಘಿತಿ ಹಿನ್ನಲೆಯಲ್ಲಿ ಉಕ್ರೇನ್ ಸರ್ಕಾರವು ತನ್ನ ದೇಶದಲ್ಲಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿರುವ ಕಾರಣದಿಂದ ವಾಪಸು ಬರಲು ಸಾಧ್ಯವಾಗಿರುವುದಿಲ್ಲ.
ಜಿಲ್ಲಾಡಳಿತವು ರಾಜ್ಯ ಸರಕಾರ ಮತ್ತು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದು, ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಎಲ್ಲಾ ರೀತಿಯ ಪ್ರಯತ್ನವನ್ನು ಜಿಲ್ಲಾಡಳಿತದಿಂದ ಮಾಡಲಾಗುತ್ತಿದ್ದು, ಸದ್ಯ ಜಿಲ್ಲಾಡಳಿತವು ವಿದ್ಯಾರ್ಥಿಗಳ ಸಂಪರ್ಕದಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವುದೇ ಅಗತ್ಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ಕಂಟ್ರೋಲ್ ರೂಂ 1077 ಗೆ ಕರೆ ಮಾಡಿ ಸಹಾಯ ಯಾಚನೆ ಅಥವಾ ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ.
Ministry of External Affairs Control Room Toll-free Number: 1800118797
Other Phone numbers:
+91 11 23012113
+91 11 23014104
+91 11 23017905
Fax: +91 11 23088124
Email: situationroom@mea.gov.in
Embassy of India in Ukraine 24-hour helpline
24*7 Emergency Helpline:
+380 997300428
+380 997300483
Email: cons1.kyiv@mea.gov.in
Website:www.eoiukraine.gov.in
Several Indian students who had gone to Ukraine for studies are stranded there because of the ongoing conflict between Russia and Ukraine. The war has affected several countries of the world.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm