ಬ್ರೇಕಿಂಗ್ ನ್ಯೂಸ್
26-02-22 12:30 pm Mangalore Correspondent ಕರಾವಳಿ
ಬಂಟ್ವಾಳ, ಫೆ.26 : ಕಲ್ಲಿನ ಕೋರೆಯ ಗುಂಡಿಗೆ ಇಳಿದ ಬಾಲಕನ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ನಡೆದಿದೆ.
ನರಿಕೊಂಬು ಗ್ರಾಮದ ಬೋರುಗುಡ್ಡೆ ನಿವಾಸಿ ಜಗದೀಶ್ (45) ಮತ್ತು ಅಲ್ಲಿಪಾದೆ ನಿವಾಸಿ ನಿದೀಶ್ (16) ಮೃತಪಟ್ಟವರು. ಬಿ.ಸಿ.ರೋಡ್ ಸಮೀಪದ ಗೂಡಿನಬಳಿಯ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ನಿದೀಶ್ ನರಿಕೊಂಬು ಗ್ರಾಮದ ಅಕ್ಕನ ಮನೆಗೆ ತೆರಳಿದ್ದ. ಸಂಜೆ ವೇಳೆ ಇಬ್ಬರು ಸ್ನಾನ ಮಾಡಲೆಂದು ಕಲ್ಲಿನ ಕೋರೆಯ ಗುಂಡಿಯಲ್ಲಿ ತುಂಬಿರುವ ನೀರಿಗೆ ಇಳಿದಿರುವ ಬಗ್ಗೆ ಶಂಕಿಸಲಾಗಿದೆ.
ರಾತ್ರಿ ವೇಳೆ ಇಬ್ಬರ ಮೃತದೇಹವನ್ನು ಮೇಲೆತ್ತಲಾಗಿದೆ. ಈ ಭಾಗದಲ್ಲಿ ಅಕ್ರಮವಾಗಿ ಕಲ್ಲಿನ ಕೋರೆಗಳು ಕಾರ್ಯಾಚರಿಸುತ್ತಿದ್ದು ಅದೇ ಕಾರಣದಿಂದ ಘಟನೆ ಸಂಭವಿಸಿದೆ. ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡದೆ ಮೃತದೇಹವನ್ನು ಸಾಗಿಸಲು ಬಿಡುವುದಿಲ್ಲ ಎಂದು ಸ್ಥಳೀಯರು ರಾತ್ರಿಯೇ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಂಟ್ವಾಳ ಪೊಲೀಸರು ಭೇಟಿ ನೀಡಿ ಸ್ಥಳೀಯರ ಮನವೊಲಿಸಿದ್ದಾರೆ.
Bantwal Two PUC students drowns in Red stone quarry, dead.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm