ಬ್ರೇಕಿಂಗ್ ನ್ಯೂಸ್
26-02-22 12:30 pm Mangalore Correspondent ಕರಾವಳಿ
ಬಂಟ್ವಾಳ, ಫೆ.26 : ಕಲ್ಲಿನ ಕೋರೆಯ ಗುಂಡಿಗೆ ಇಳಿದ ಬಾಲಕನ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ನಡೆದಿದೆ.
ನರಿಕೊಂಬು ಗ್ರಾಮದ ಬೋರುಗುಡ್ಡೆ ನಿವಾಸಿ ಜಗದೀಶ್ (45) ಮತ್ತು ಅಲ್ಲಿಪಾದೆ ನಿವಾಸಿ ನಿದೀಶ್ (16) ಮೃತಪಟ್ಟವರು. ಬಿ.ಸಿ.ರೋಡ್ ಸಮೀಪದ ಗೂಡಿನಬಳಿಯ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ನಿದೀಶ್ ನರಿಕೊಂಬು ಗ್ರಾಮದ ಅಕ್ಕನ ಮನೆಗೆ ತೆರಳಿದ್ದ. ಸಂಜೆ ವೇಳೆ ಇಬ್ಬರು ಸ್ನಾನ ಮಾಡಲೆಂದು ಕಲ್ಲಿನ ಕೋರೆಯ ಗುಂಡಿಯಲ್ಲಿ ತುಂಬಿರುವ ನೀರಿಗೆ ಇಳಿದಿರುವ ಬಗ್ಗೆ ಶಂಕಿಸಲಾಗಿದೆ.
ರಾತ್ರಿ ವೇಳೆ ಇಬ್ಬರ ಮೃತದೇಹವನ್ನು ಮೇಲೆತ್ತಲಾಗಿದೆ. ಈ ಭಾಗದಲ್ಲಿ ಅಕ್ರಮವಾಗಿ ಕಲ್ಲಿನ ಕೋರೆಗಳು ಕಾರ್ಯಾಚರಿಸುತ್ತಿದ್ದು ಅದೇ ಕಾರಣದಿಂದ ಘಟನೆ ಸಂಭವಿಸಿದೆ. ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡದೆ ಮೃತದೇಹವನ್ನು ಸಾಗಿಸಲು ಬಿಡುವುದಿಲ್ಲ ಎಂದು ಸ್ಥಳೀಯರು ರಾತ್ರಿಯೇ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಂಟ್ವಾಳ ಪೊಲೀಸರು ಭೇಟಿ ನೀಡಿ ಸ್ಥಳೀಯರ ಮನವೊಲಿಸಿದ್ದಾರೆ.
Bantwal Two PUC students drowns in Red stone quarry, dead.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm