ಬ್ರೇಕಿಂಗ್ ನ್ಯೂಸ್
26-02-22 12:30 pm Mangalore Correspondent ಕರಾವಳಿ
ಬಂಟ್ವಾಳ, ಫೆ.26 : ಕಲ್ಲಿನ ಕೋರೆಯ ಗುಂಡಿಗೆ ಇಳಿದ ಬಾಲಕನ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ನಡೆದಿದೆ.
ನರಿಕೊಂಬು ಗ್ರಾಮದ ಬೋರುಗುಡ್ಡೆ ನಿವಾಸಿ ಜಗದೀಶ್ (45) ಮತ್ತು ಅಲ್ಲಿಪಾದೆ ನಿವಾಸಿ ನಿದೀಶ್ (16) ಮೃತಪಟ್ಟವರು. ಬಿ.ಸಿ.ರೋಡ್ ಸಮೀಪದ ಗೂಡಿನಬಳಿಯ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ನಿದೀಶ್ ನರಿಕೊಂಬು ಗ್ರಾಮದ ಅಕ್ಕನ ಮನೆಗೆ ತೆರಳಿದ್ದ. ಸಂಜೆ ವೇಳೆ ಇಬ್ಬರು ಸ್ನಾನ ಮಾಡಲೆಂದು ಕಲ್ಲಿನ ಕೋರೆಯ ಗುಂಡಿಯಲ್ಲಿ ತುಂಬಿರುವ ನೀರಿಗೆ ಇಳಿದಿರುವ ಬಗ್ಗೆ ಶಂಕಿಸಲಾಗಿದೆ.
ರಾತ್ರಿ ವೇಳೆ ಇಬ್ಬರ ಮೃತದೇಹವನ್ನು ಮೇಲೆತ್ತಲಾಗಿದೆ. ಈ ಭಾಗದಲ್ಲಿ ಅಕ್ರಮವಾಗಿ ಕಲ್ಲಿನ ಕೋರೆಗಳು ಕಾರ್ಯಾಚರಿಸುತ್ತಿದ್ದು ಅದೇ ಕಾರಣದಿಂದ ಘಟನೆ ಸಂಭವಿಸಿದೆ. ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡದೆ ಮೃತದೇಹವನ್ನು ಸಾಗಿಸಲು ಬಿಡುವುದಿಲ್ಲ ಎಂದು ಸ್ಥಳೀಯರು ರಾತ್ರಿಯೇ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಂಟ್ವಾಳ ಪೊಲೀಸರು ಭೇಟಿ ನೀಡಿ ಸ್ಥಳೀಯರ ಮನವೊಲಿಸಿದ್ದಾರೆ.
Bantwal Two PUC students drowns in Red stone quarry, dead.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm