ಬ್ರೇಕಿಂಗ್ ನ್ಯೂಸ್
28-02-22 06:36 pm Udupi Correspondent ಕರಾವಳಿ
ಉಡುಪಿ, ಫೆ 28: ಶಿವಮೊಗ್ಗ ಮತ್ತು ಉಡುಪಿಯಲ್ಲಿ ಹಿಜಾಬ್ ವಿವಾದ ಮತ್ತೆ ತಲೆದೋರಿದ್ದು, ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡದೆ ವಾಪಸ್ಸು ಕಳುಹಿಸಲಾಗಿದೆ.
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ, ಶಿವಮೊಗ್ಗ ನಗರದಲ್ಲಿ ಬಂದ್ ಆಗಿದ್ದ ಶಾಲಾ-ಕಾಲೇಜುಗಳು ಆರಂಭವಾಗುತ್ತಿದ್ದಂತೆಯೇ ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದೆ. ಹಿಂದೂ ಕಾರ್ಯಕರ್ತನ ಹತ್ಯೆ ನಂತರ ನಡೆದ ವ್ಯಾಪಕ ಹಿಂಸಾಚಾರದಿಂದಾಗಿ ಕರ್ಫ್ಯೂ ವಿಧಿಸಿ, ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಪರಿಸ್ಥಿತಿ ಹತೋಟಿಗೆ ಬಂದ ಹಿನ್ನೆಲೆಯಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಆರಂಭವಾಗಿವೆ.
ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ನಗರದ ಡಿವಿಎಸ್ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಪ್ರವೇಶ ನೀಡಲು ಆಡಳಿತ ಮಂಡಳಿ ನಿರಾಕರಿಸಿದೆ. ಹಿಜಾಬ್ ಧರಿಸಿಯೇ ತರಗತಿ ಹಾಜರಾಗುವುದಾಗಿ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಗೊಂದಲ ವಾತಾವರಣ ನಿರ್ಮಾಣವಾಗಿದ್ದು ಭದ್ರತೆ ಕೈಗೊಳ್ಳಲಾಗಿದೆ.
Hijab girls not allowed to appear for practical exam in both Udupi and Shivamogga.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm