ಬ್ರೇಕಿಂಗ್ ನ್ಯೂಸ್
28-02-22 08:02 pm Mangalore Correspondent ಕರಾವಳಿ
ಮಂಗಳೂರು, ಫೆ.28: ನಾಪತ್ತೆಯಾಗಿದ್ದ 16 ವರ್ಷದ ಹುಡುಗನ ಶವ ಹೊಯ್ಗೆಬಜಾರ್ ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಹುಡುಗನ ಕೊಲೆ ಆಗಿದೆಯೇ, ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ನೀರಿಗೆ ಸ್ನಾನಕ್ಕೆ ಇಳಿದವನು ಸಾವು ಕಂಡಿದ್ದಾನೆಯೇ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಮಹಾಕಾಳಿ ಪಡ್ಪುವಿನಲ್ಲಿ ವಾಸವಿರುವ ಆಶಾ ಮತ್ತು ಚೆನ್ನಪ್ಪ ದಂಪತಿಯ ಪುತ್ರ ದೃಶ್ಯಂತ್ (16) ಮೃತ ಹುಡುಗ. ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ನಲ್ಲಿ 9 ನೇ ತರಗತಿ ಕಲಿಯುತ್ತಿದ್ದ ದೃಶ್ಯಂತ್, ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮನೆ ಬಳಿಯ ಮೈದಾನದಲ್ಲಿ ಆಟವಾಡಲು ಹೋಗಿದ್ದ. ಗೆಳೆಯರ ಜೊತೆ ಕ್ರಿಕೆಟ್ ಆಡುತ್ತಿದ್ದ ಹುಡುಗ ಆನಂತರ ಮನೆಗೆ ಬಂದಿರಲಿಲ್ಲ.

ಈ ಬಗ್ಗೆ ಜೊತೆಗಿದ್ದ ಗೆಳೆಯರಲ್ಲಿ ಹೆತ್ತವರು ವಿಚಾರಿಸಿದ್ದು ತಮಗೇನೂ ಗೊತ್ತಿಲ್ಲ ಎಂದಿದ್ದರು. ಇಂದು ಬೆಳಗ್ಗೆ ತಾಯಿ ಆಶಾ ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಸಂಜೆ ವೇಳೆಗೆ ಅದೇ ಹುಡುಗನ ಶವ ಹೊಯ್ಗೆ ಬಜಾರ್ ಬಳಿ ನದಿ ತೀರದಲ್ಲಿ ಪತ್ತೆಯಾಗಿದೆ.
ಆಡಲು ಹೋಗಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ. ಅಲ್ಲದೆ, ಪ್ಯಾಂಟ್ ಹಾಕ್ಕೊಂಡು ಹೋಗಿದ್ದವನು ಚಡ್ಡಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ಸ್ನಾನಕ್ಕಿಳಿದು ಮೃತಪಟ್ಟಿದ್ದಾನೆಯೇ, ಬೇರೆ ಏನಾದರೂ ಕೈವಾಡ ಇದೆಯೇ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore 16 year old boy body found in Netravathi river. The deceased has been identified as Dhrushyanth. He was a 9th STD student and was said to be missing since Sunday after he had been to play cricket with his friends.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm