ಬ್ರೇಕಿಂಗ್ ನ್ಯೂಸ್
01-03-22 12:09 pm Mangalore Correspondent ಕರಾವಳಿ
ಬಂಟ್ವಾಳ, ಮಾ.01: ರಾಷ್ಟ್ರ ಧ್ವಜದ ಬಗ್ಗೆ ಅಪಮಾನಕಾರಿಯಾಗಿ ಮತ್ತು ಸಾಮರಸ್ಯ ಕದಡುವ ರೀತಿ ಹೇಳಿಕೆ ನೀಡಿದ್ದಾರೆಂದು ಆರೆಸ್ಸೆಸ್ ಹಿರಿಯ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ಠಾಣೆಗೆ ದೂರು ನೀಡಲಾಗಿದೆ.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಕಳ್ಳಿಗೆ ದೇವಂದಬೆಟ್ಟು ದೇವಸ್ಥಾನದಲ್ಲಿ ಫೆ.20ರಂದು ನಡೆದ ಧಾರ್ಮಿಕ ಸಭೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ರಾಷ್ಟ್ರ ಧ್ವಜದ ಬಗ್ಗೆ ಅಗೌರವ ತೋರಿಸುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ಧರ್ಮವನ್ನು ಎತ್ತಿಕಟ್ಟುವ ರೀತಿ ಮಾತನಾಡಿದ್ದಾರೆ. ಕ್ರಿಸ್ತಿಯನ್, ಮುಸ್ಲಿಮರನ್ನು ತುಚ್ಚೀಕರಿಸಿ ಮಾತನಾಡಿದ್ದಾರೆ. ಆಮೂಲಕ ಧಾರ್ಮಿಕ ಸಾಮರಸ್ಯ ಕದಡುವ ರೀತಿ ವರ್ತಿಸಿದ್ದಾರೆ ಎಂದು ಹೇಳಿದ್ದಾರೆ.
ನಮ್ಮ ದೇವಸ್ಥಾನದಲ್ಲಿ ಸರ್ವಧರ್ಮ ಸಮ್ಮೇಳನ ನಡೆಸುವ ಅಗತ್ಯ ಏನಿದೆ, ಇತರರದ್ದು ಹಿಂದುಗಳ ರೀತಿ ಧರ್ಮ ಅಲ್ಲ. ಹಿಂದು ಅನ್ನುವುದಷ್ಟೇ ಜೀವನ ಪದ್ಧತಿ ಹೇಳಿಕೊಡುವ ಧರ್ಮ ಎಂದು ಹೇಳಿದ್ದರು. ಅವರದ್ದು ತಮ್ಮದು ಮಾತ್ರ ಶ್ರೇಷ್ಣ. ಅಲ್ಲಾನೇ ಶ್ರೇಷ್ಠ, ಉಳಿದ ಯಾವುದೂ ದೇವರಿಲ್ಲ ಎನ್ನುವ ಮಂದಿ ಸರ್ವಧರ್ಮ ಸಮ್ಮೇಳನದಲ್ಲಿ ನಮಗೇನು ಉಪದೇಶ ನೀಡುತ್ತಾರೆ. ಯಾರದ್ದೋ ಹಿತಕ್ಕಾಗಿ ಸರ್ವಧರ್ಮ ಸಮ್ಮೇಳನ ನಡೆಸುವುದು ದೇವಸ್ಥಾನದಲ್ಲಿ ಅಗತ್ಯವಿಲ್ಲ ಎಂದು ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
A complaint has been filed against Rashtriya Swayamsevak Sangh stalwart, Kalladka Dr Prabhakar Bhat, in the town police station here. Bantwal block youth Congress president, Suresh Jora, in his complaint, has accused Dr Bhat of delivering an address in Devandabettu temple in Kallige village in a religious meeting in which he had spoken in a way that was in the form of insulting the national flag. He also has charged Kalladka of uploading the said speech in a social website in an attempt to disturb peace in the society.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm