ಬ್ರೇಕಿಂಗ್ ನ್ಯೂಸ್
20-09-20 04:37 pm Udupi Reporter ಕರಾವಳಿ
ಉಡುಪಿ, ಸೆ. 20: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ರಕ್ಷಣಾ ಇಲಾಖೆಯ ಹೆಲಿಕಾಪ್ಟರ್ ಒದಗಿಸಲು ಕೇಳಿಕೊಂಡಿದ್ದೇವೆ ಎಂದು ರಾಜ್ಯ ಗೃಹ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಜಿಲ್ಲೆಯ ಹಲವೆಡೆ ನೆರೆಯಿಂದಾಗಿ ರಸ್ತೆ ಸಂಚಾರ ಸಂಪರ್ಕ ಕಡಿತವಾಗಿದೆ. ಪರಿಹಾರ ಕಾರ್ಯಾಚರಣೆಗೆ ರಾಜ್ಯದ ಎಸ್ಡಿಆರ್ಎಫ್ ತಂಡದ ಸುಮಾರು 250 ಸದಸ್ಯರನ್ನು ನಿನ್ನೆ ತಡರಾತ್ರಿ ಸ್ಥಳಕ್ಕೆ ಕಳುಹಿಸಲಾಗಿದೆ. ಈಗಾಗಲೇ 200ಕ್ಕೂ ಅಧಿಕ ಮಂದಿಯನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಇದ್ದ ಎನ್ಡಿಆರ್ಎಫ್ ತಂಡವೂ ಜಿಲ್ಲೆಗೆ ಆಗಮಿಸಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಹಾಗೂ NDRF ತಂಡವೂ ಕೂಡ ಕೆಲವೇ ಸಮಯದಲ್ಲಿ ಸ್ಥಳಕ್ಕೆ ತಲುಪಲಿದ್ದು. ಜಿಲ್ಲಾಡಳಿತಕ್ಕೆ ಎಲ್ಲಾ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಲಾಗಿದೆ. ಹಾಗೂ ಈ ಬಗ್ಗೆ ಕಂದಾಯ ಸಚಿವರಾದ @RAshokaBJP ಅವರ ಜೊತೆ ಮಾತನಾಡಿ ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನ್ನು ನೀಡಲು ಕೇಳಿಕೊಂಡಿರುತ್ತೇನೆ.
— Basavaraj S Bommai (@BSBommai) September 20, 2020
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm