ಬ್ರೇಕಿಂಗ್ ನ್ಯೂಸ್
20-09-20 04:37 pm Udupi Reporter ಕರಾವಳಿ
ಉಡುಪಿ, ಸೆ. 20: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ರಕ್ಷಣಾ ಇಲಾಖೆಯ ಹೆಲಿಕಾಪ್ಟರ್ ಒದಗಿಸಲು ಕೇಳಿಕೊಂಡಿದ್ದೇವೆ ಎಂದು ರಾಜ್ಯ ಗೃಹ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಜಿಲ್ಲೆಯ ಹಲವೆಡೆ ನೆರೆಯಿಂದಾಗಿ ರಸ್ತೆ ಸಂಚಾರ ಸಂಪರ್ಕ ಕಡಿತವಾಗಿದೆ. ಪರಿಹಾರ ಕಾರ್ಯಾಚರಣೆಗೆ ರಾಜ್ಯದ ಎಸ್ಡಿಆರ್ಎಫ್ ತಂಡದ ಸುಮಾರು 250 ಸದಸ್ಯರನ್ನು ನಿನ್ನೆ ತಡರಾತ್ರಿ ಸ್ಥಳಕ್ಕೆ ಕಳುಹಿಸಲಾಗಿದೆ. ಈಗಾಗಲೇ 200ಕ್ಕೂ ಅಧಿಕ ಮಂದಿಯನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಇದ್ದ ಎನ್ಡಿಆರ್ಎಫ್ ತಂಡವೂ ಜಿಲ್ಲೆಗೆ ಆಗಮಿಸಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಹಾಗೂ NDRF ತಂಡವೂ ಕೂಡ ಕೆಲವೇ ಸಮಯದಲ್ಲಿ ಸ್ಥಳಕ್ಕೆ ತಲುಪಲಿದ್ದು. ಜಿಲ್ಲಾಡಳಿತಕ್ಕೆ ಎಲ್ಲಾ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಲಾಗಿದೆ. ಹಾಗೂ ಈ ಬಗ್ಗೆ ಕಂದಾಯ ಸಚಿವರಾದ @RAshokaBJP ಅವರ ಜೊತೆ ಮಾತನಾಡಿ ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನ್ನು ನೀಡಲು ಕೇಳಿಕೊಂಡಿರುತ್ತೇನೆ.
— Basavaraj S Bommai (@BSBommai) September 20, 2020
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm