ಬ್ರೇಕಿಂಗ್ ನ್ಯೂಸ್
20-09-20 04:37 pm Udupi Reporter ಕರಾವಳಿ
ಉಡುಪಿ, ಸೆ. 20: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ರಕ್ಷಣಾ ಇಲಾಖೆಯ ಹೆಲಿಕಾಪ್ಟರ್ ಒದಗಿಸಲು ಕೇಳಿಕೊಂಡಿದ್ದೇವೆ ಎಂದು ರಾಜ್ಯ ಗೃಹ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಜಿಲ್ಲೆಯ ಹಲವೆಡೆ ನೆರೆಯಿಂದಾಗಿ ರಸ್ತೆ ಸಂಚಾರ ಸಂಪರ್ಕ ಕಡಿತವಾಗಿದೆ. ಪರಿಹಾರ ಕಾರ್ಯಾಚರಣೆಗೆ ರಾಜ್ಯದ ಎಸ್ಡಿಆರ್ಎಫ್ ತಂಡದ ಸುಮಾರು 250 ಸದಸ್ಯರನ್ನು ನಿನ್ನೆ ತಡರಾತ್ರಿ ಸ್ಥಳಕ್ಕೆ ಕಳುಹಿಸಲಾಗಿದೆ. ಈಗಾಗಲೇ 200ಕ್ಕೂ ಅಧಿಕ ಮಂದಿಯನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಇದ್ದ ಎನ್ಡಿಆರ್ಎಫ್ ತಂಡವೂ ಜಿಲ್ಲೆಗೆ ಆಗಮಿಸಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಹಾಗೂ NDRF ತಂಡವೂ ಕೂಡ ಕೆಲವೇ ಸಮಯದಲ್ಲಿ ಸ್ಥಳಕ್ಕೆ ತಲುಪಲಿದ್ದು. ಜಿಲ್ಲಾಡಳಿತಕ್ಕೆ ಎಲ್ಲಾ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಲಾಗಿದೆ. ಹಾಗೂ ಈ ಬಗ್ಗೆ ಕಂದಾಯ ಸಚಿವರಾದ @RAshokaBJP ಅವರ ಜೊತೆ ಮಾತನಾಡಿ ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನ್ನು ನೀಡಲು ಕೇಳಿಕೊಂಡಿರುತ್ತೇನೆ.
— Basavaraj S Bommai (@BSBommai) September 20, 2020
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am