ಬ್ರೇಕಿಂಗ್ ನ್ಯೂಸ್
02-08-20 12:47 pm Mangalore Reporter ಕರಾವಳಿ
ಮಂಗಳೂರು: ರಾಜ್ಯ ಸರಕಾರ ಕೊರೊನಾ ನಿಯಂತ್ರಣ ಮಾಡುವಲ್ಲಿ ಹಾಗು ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಏರು ಧ್ವನಿಯಲ್ಲಿ ಆರೋಪಿಸಿ ಬೊಬ್ಬೆರೆಯುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಪೇಚಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಮುಖಂಡರೊಬ್ಬರ ಹಪಹಪಿ ಮನಸ್ಥಿತಿಯಿಂದಾಗಿ ಈಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಮೊದಲು ಗೊಂಡು ದ.ಕ ಜಿಲ್ಲೆಯ ಬಹತೇಕ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಆಗುವ ಪರಿಸ್ಥಿತಿ ಸೃಷ್ಠಿಯಾಗಿದೆ.
ಕೋವಿಡ್ 19 ಕ್ವಾರಂಟೈನ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಜುಲೈ 31 ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರವರು ಮತ್ತು ಕೊರೋನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಪೂರೈಸದಿರುವ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರು ಅವರ ರಾಜ್ಯಾಧ್ಯಕ್ಷರ ಎಡ ಬಲದಲ್ಲಿ ಸಾಮಾಜಿಕ ಅಂತರ ಕಾಯಿದೆ ಜಿಲ್ಲಾ ಪ್ರವಾಸದಲ್ಲಿ ಉಪಸ್ಥಿತರಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಇದೀಗ ಐವನ್ ಡಿಸೋಜರವರಿಗೆ ಕೊರೋನ ದೃಢಪಟ್ಟಿದ್ದು ಇವರು ಭಾಗವಹಿಸಿರುವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಾಮನಾಥ್ ರೈ ಹಾಗೂ ಯು.ಟಿ. ಖಾದರ್ ಕೂಡ ಜತೆಯಲ್ಲೇ ಇದ್ದರು. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಅಗಬೇಕಾಗಿದೆ. ಈಗಾಗಲೇ ಯು ಟಿ ಖಾದರ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಆದರೆ ಇತರರಿಗೆ ಈ ನಿಯಮ ಅನ್ವಯಿಸುವುದಿಲ್ಲವೇ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.
ಈ ಜಿಲ್ಲಾ ಪ್ರವಾಸದಲ್ಲಿದ್ದ ಡಿ ಕೆ ಶಿವಕುಮಾರ್ ಸಹಿತ ಅವರ ಜೊತೆಗಿದ್ದ ಕಾಂಗ್ರೆಸ್ ನಾಯಕರುಗಳು ಯಾವಾಗ ಕ್ವಾರಂಟೈನ್ ಆಗುತ್ತಾರೆ...? ಇವರಿಗೆ ಈ ನೆಲದ ಕಾನೂನು ಅನ್ವಯವಾಗುದಿಲ್ಲವೆ...? ಕ್ವಾರಂಟೈನ್ ನಿಯಮಗಳಿಂದ ಕಾಂಗ್ರೆಸ್ ನಾಯಕರುಗಳಿಗೆ ವಿನಾಯಿತಿ ಇದೆಯೇ...? ಎಂಬುದನ್ನು ಕಾಂಗ್ರೆಸ್ ನಾಯಕರುಗಳು ರಾಜ್ಯದ ಜನತೆಗೆ ಸ್ಪಷ್ಟ ಪಡಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm