ಬ್ರೇಕಿಂಗ್ ನ್ಯೂಸ್
02-03-22 05:01 pm Udupi Correspondent ಕರಾವಳಿ
ಉಡುಪಿ, ಮಾ.2: ನಗರದ ಸಂತೆಕಟ್ಟೆ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಬೈಕಿಗೆ ಕೇರಳದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿದ್ದು ಬೈಕ್ ಸವಾರಿ ನಡೆಸುತ್ತಿದ್ದ ಎಎಸ್ಐ ತಂದೆ ಮತ್ತು ಅವರ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಕರಾವಳಿ ಕಾವಲು ಪಡೆಯ ಉಡುಪಿ ಠಾಣೆಯಲ್ಲಿ ಎಎಸ್ಐ ಆಗಿದ್ದ ಗಣೇಶ್ ಪೈ (58) ಹಾಗೂ ಪುತ್ರಿ ಗಾಯತ್ರಿ ಪೈ (27) ಮೃತಪಟ್ಟವರು. ಬುಧವಾರ ಮುಂಜಾನೆ ಘಟನೆ ನಡೆದಿದ್ದು ಹುಬ್ಬಳ್ಳಿಯಿಂದ ಬಂದ ಪುತ್ರಿಯನ್ನು ಬಸ್ ನಿಲ್ದಾಣದಿಂದ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಕೊಲ್ಲೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ ರಣವೇಗದಿಂದ ಡಿಕ್ಕಿ ಹೊಡೆದಿದ್ದು ಬೈಕ್ ದೂರಕ್ಕೆ ಎಸೆಯಲ್ಪಟ್ಟು ತಂದೆ- ಮಗಳು ರಸ್ತೆಗೆ ಬಿದ್ದು ದುರಂತ ಸಾವು ಕಂಡಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಟೋಲ್ ರಸ್ತೆಯಾದ ಬಳಿಕ ಹೆದ್ದಾರಿಯಲ್ಲಿ ವಾಹನಗಳು ರಣವೇಗದಿಂದ ಚಲಿಸುವುದು ಮಾಮೂಲಿ ಆಗಿದ್ದು ಸಂತೆಕಟ್ಟೆಯಲ್ಲಿ ಅಪಘಾತ ಸರಮಾಲೆಯೇ ಎದುರಾಗಿದೆ.
In a road accident which happened on Wednesday March 2 morning near Santhekatte here, a lady and her 58-year-old father lost their lives. The deceased are identified as Gayatri Pai and T Ganesh Pai. Gayatri had arrived from Hubballi. Her father Ganesh, had come to take her home in his two-wheeler. Ganesh was serving as an ASI in the Coastal Security Force.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm