ಬ್ರೇಕಿಂಗ್ ನ್ಯೂಸ್
20-09-20 05:21 pm Mangaluru Correspondent ಕರಾವಳಿ
ಪುತ್ತೂರು, ಸೆಪ್ಟಂಬರ್ 21: ಮಹಿಳೆಯೊಬ್ಬರು ಗಂಡನ ಮೇಲಿನ ಸಿಟ್ಟಿನಲ್ಲಿ ಇಬ್ಬರು ಮಕ್ಕಳಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ಕೊಟ್ಟು ತಾನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಎಂಟು ವರ್ಷದ ಹೆಣ್ಣು ಮಗು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಸೆ.16ರಂದು ಘಟನೆ ನಡೆದಿದ್ದು , ಪಡುವನ್ನೂರು ಗ್ರಾಮದ ಸಜಂಕಾಡಿ ನಿವಾಸಿ ರಘುನಾಥ ಎಂಬಾತನ ಪತ್ನಿ ದಿವ್ಯಶ್ರೀ (29) ತನ್ನ ಇಬ್ಬರು ಮಕ್ಕಳಾದ ಅಜಯ್ (10) ಮತ್ತು ಅನ್ವಿತಾ (8) ಅವರಿಗೆ ಜ್ಯೂಸ್ನಲ್ಲಿ ವಿಷ ಬೆರೆಸಿ ನೀಡಿ ಬಳಿಕ ತಾನೂ ಸೇವಿಸಿದ್ದಾರೆ ಎನ್ನಲಾಗಿದೆ.
ರಘುನಾಥನಿಗೆ ಅನ್ಯ ಸ್ತ್ರೀಯೊಂದಿಗೆ ಸಂಬಂಧವಿದೆ ಎಂದು ತಿಳಿದ ದಿವ್ಯಶ್ರೀ, ಲಾಕ್ಡೌನ್ ಬಳಿಕದ ಆರು ತಿಂಗಳಲ್ಲಿ ತನ್ನ ಮಕ್ಕಳ ಜೊತೆ ಗಂಡನ ಮನೆ ಬಿಟ್ಟು ನಿಡ್ಪಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಈ ನಡುವೆ ಮಾನಸಿಕವಾಗಿ ನೊಂದಿದ್ದ ದಿವ್ಯಶ್ರೀ ಸೆ.16ರಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅಲ್ಲದೆ, ಆವತ್ತೇ ಮಂಗಳೂರಿನ ಸಂಬಂಧಿಕರ ಮನೆಗೆ ತೆರಳಿದ್ದರು ಎನ್ನಲಾಗುತ್ತಿದ್ದು, ಸೆ.18ರಂದು ಬಾಲಕಿ ಅಸ್ವಸ್ಥಗೊಂಡಿದ್ದಳು. ಬಾಲಕಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಸೆ.19ರಂದು ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ದಿವ್ಯಶ್ರೀ ಹಾಗು ಪತ್ನಿಗೆ ಕಿರುಕುಳ ನೀಡಿದ ಆರೋಪದಲ್ಲಿ ರಘನಾಥ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
08-06-25 02:58 pm
Mangalore Correspondent
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm