ಬ್ರೇಕಿಂಗ್ ನ್ಯೂಸ್
20-09-20 05:21 pm Mangaluru Correspondent ಕರಾವಳಿ
ಪುತ್ತೂರು, ಸೆಪ್ಟಂಬರ್ 21: ಮಹಿಳೆಯೊಬ್ಬರು ಗಂಡನ ಮೇಲಿನ ಸಿಟ್ಟಿನಲ್ಲಿ ಇಬ್ಬರು ಮಕ್ಕಳಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ಕೊಟ್ಟು ತಾನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಎಂಟು ವರ್ಷದ ಹೆಣ್ಣು ಮಗು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಸೆ.16ರಂದು ಘಟನೆ ನಡೆದಿದ್ದು , ಪಡುವನ್ನೂರು ಗ್ರಾಮದ ಸಜಂಕಾಡಿ ನಿವಾಸಿ ರಘುನಾಥ ಎಂಬಾತನ ಪತ್ನಿ ದಿವ್ಯಶ್ರೀ (29) ತನ್ನ ಇಬ್ಬರು ಮಕ್ಕಳಾದ ಅಜಯ್ (10) ಮತ್ತು ಅನ್ವಿತಾ (8) ಅವರಿಗೆ ಜ್ಯೂಸ್ನಲ್ಲಿ ವಿಷ ಬೆರೆಸಿ ನೀಡಿ ಬಳಿಕ ತಾನೂ ಸೇವಿಸಿದ್ದಾರೆ ಎನ್ನಲಾಗಿದೆ.
ರಘುನಾಥನಿಗೆ ಅನ್ಯ ಸ್ತ್ರೀಯೊಂದಿಗೆ ಸಂಬಂಧವಿದೆ ಎಂದು ತಿಳಿದ ದಿವ್ಯಶ್ರೀ, ಲಾಕ್ಡೌನ್ ಬಳಿಕದ ಆರು ತಿಂಗಳಲ್ಲಿ ತನ್ನ ಮಕ್ಕಳ ಜೊತೆ ಗಂಡನ ಮನೆ ಬಿಟ್ಟು ನಿಡ್ಪಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಈ ನಡುವೆ ಮಾನಸಿಕವಾಗಿ ನೊಂದಿದ್ದ ದಿವ್ಯಶ್ರೀ ಸೆ.16ರಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅಲ್ಲದೆ, ಆವತ್ತೇ ಮಂಗಳೂರಿನ ಸಂಬಂಧಿಕರ ಮನೆಗೆ ತೆರಳಿದ್ದರು ಎನ್ನಲಾಗುತ್ತಿದ್ದು, ಸೆ.18ರಂದು ಬಾಲಕಿ ಅಸ್ವಸ್ಥಗೊಂಡಿದ್ದಳು. ಬಾಲಕಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಸೆ.19ರಂದು ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ದಿವ್ಯಶ್ರೀ ಹಾಗು ಪತ್ನಿಗೆ ಕಿರುಕುಳ ನೀಡಿದ ಆರೋಪದಲ್ಲಿ ರಘನಾಥ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm