ಬ್ರೇಕಿಂಗ್ ನ್ಯೂಸ್
20-09-20 06:17 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 20: ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 45 ಸೆಂಟಿ ಮೀಟರ್ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆಯಿದೆ. ಹೀಗಾಗಿ ನದಿ ಪಾತ್ರದ ಜನರು ಹಾಗೂ ಕುದ್ರು ಪ್ರದೇಶ, ತಗ್ಗು ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಜಿ.ಜಗದೀಶ್ ಮನವಿ ಮಾಡಿದ್ದಾರೆ.
ಈಗಾಗ್ಲೇ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವುದು ಸೂಕ್ತ. ರಾತ್ರಿ ವೇಳೆ ತೊಂದರೆಗೀಡಾದಲ್ಲಿ ಪರಿಹಾರ ಕಾರ್ಯಾಚರಣೆ ಕಷ್ಟವಾಗುವುದರಿಂದ ಅಂತಹ ತೊಂದರೆಗೆ ಸಿಲುಕುವುದು ಬೇಡ ಎಂದು ಜಿಲ್ಲಾಧಿಕಾರಿ ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.
ಕಳೆದ 24 ಗಂಟೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ನೆರೆ ಕಾಣಿಸಿಕೊಂಡಿದ್ದು, 700 ಮನೆಗಳು ಮುಳುಗಿದೆ. ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ. ಸಾರ್ವಜನಿಕರು, ಜನಪ್ರತಿನಿಧಿಗಳು ಸಾವಿರಾರು ಜನರನ್ನು ರಕ್ಷಣೆ ಮಾಡಿದ್ದಾರೆ. ಎನ್ ಡಿಆರ್ ಎಫ್, ನೇವಿ, ಕೋಸ್ಟ್ ಗಾರ್ಡ್ ತಂಡದಿಂದ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ.
Join our WhatsApp group for latest news updates
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm