ಬ್ರೇಕಿಂಗ್ ನ್ಯೂಸ್
04-03-22 09:57 pm Mangalore Correspondent ಕರಾವಳಿ
ಮಂಗಳೂರು, ಮಾ.4: ದಕ್ಷಿಣ ಕನ್ನಡ ಜಿಲ್ಲಾ ಬೆರಳಚ್ಚು ತನಿಖಾ ವಿಭಾಗದಲ್ಲಿ ಎಎಸ್ಐ ಆಗಿದ್ದ ಬೆಳಗಾವಿ ಮೂಲದ ತಿಪ್ಪಣ್ಣ ನಾಗವ್ವ ಮಾದರ (37) ನಗರದ ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಇಂದು ಸಂಜೆ ನಾಲ್ಕು ಗಂಟೆ ವೇಳೆಗೆ ಎಸ್ಪಿ ಕಚೇರಿಯಲ್ಲಿರುವ ಬೆರಳಚ್ಚು ವಿಭಾಗದ ಕಚೇರಿಗೆ ಪೊಲೀಸ್ ಲೇನ್ ಬಳಿಯ ವಸತಿ ಗೃಹದಿಂದ ನಡೆದುಕೊಂಡು ಹೋಗುತ್ತಿದ್ದಾಗ, ಎಬಿ ಶೆಟ್ಟಿ ವೃತ್ತದ ಬಳಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಿಎಆರ್ ಸಿಬಂದಿ ರಮೇಶ್ ಉಪಚರಿಸಿ, ಅಲ್ಲಿಯೇ ಇರುವ ಎಂವಿ ಶೆಟ್ಟಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಆಂಬುಲೆನ್ಸ್ ಮೂಲಕ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ತಲುಪುವಾಗಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸೂರು ಚಿಪ್ಪಾಲ್ ಕಟ್ಟಿ ನಿವಾಸಿಯಾಗಿರುವ ತಿಪ್ಪಣ್ಣ ಮಾದರ 2011ರಲ್ಲಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರಿದ್ದರು. ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಕರ್ತವ್ಯದಲ್ಲಿದ್ದರು. ಬಳಿಕ ಎಎಸ್ಐ ಆಗಿ ಭಡ್ತಿ ಪಡೆದು ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಆರು ತಿಂಗಳುಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಪತ್ನಿ ದೀಪಾ ತಿಪ್ಪಣ್ಣ ಮಾದರ, ಮಕ್ಕಳಾದ ನಿಹಾರಿಕಾ, ಅನ್ವಿತಾ, ನಿಶಾಂತ್ ಅವರನ್ನು ಅಗಲಿದ್ದಾರೆ.
Forensic ASI dies walking on the way to SP office in Mangalore. The deceased has been identified as Tippana (37).
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm