ಬ್ರೇಕಿಂಗ್ ನ್ಯೂಸ್
04-03-22 09:57 pm Mangalore Correspondent ಕರಾವಳಿ
ಮಂಗಳೂರು, ಮಾ.4: ದಕ್ಷಿಣ ಕನ್ನಡ ಜಿಲ್ಲಾ ಬೆರಳಚ್ಚು ತನಿಖಾ ವಿಭಾಗದಲ್ಲಿ ಎಎಸ್ಐ ಆಗಿದ್ದ ಬೆಳಗಾವಿ ಮೂಲದ ತಿಪ್ಪಣ್ಣ ನಾಗವ್ವ ಮಾದರ (37) ನಗರದ ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಇಂದು ಸಂಜೆ ನಾಲ್ಕು ಗಂಟೆ ವೇಳೆಗೆ ಎಸ್ಪಿ ಕಚೇರಿಯಲ್ಲಿರುವ ಬೆರಳಚ್ಚು ವಿಭಾಗದ ಕಚೇರಿಗೆ ಪೊಲೀಸ್ ಲೇನ್ ಬಳಿಯ ವಸತಿ ಗೃಹದಿಂದ ನಡೆದುಕೊಂಡು ಹೋಗುತ್ತಿದ್ದಾಗ, ಎಬಿ ಶೆಟ್ಟಿ ವೃತ್ತದ ಬಳಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಿಎಆರ್ ಸಿಬಂದಿ ರಮೇಶ್ ಉಪಚರಿಸಿ, ಅಲ್ಲಿಯೇ ಇರುವ ಎಂವಿ ಶೆಟ್ಟಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಆಂಬುಲೆನ್ಸ್ ಮೂಲಕ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ತಲುಪುವಾಗಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸೂರು ಚಿಪ್ಪಾಲ್ ಕಟ್ಟಿ ನಿವಾಸಿಯಾಗಿರುವ ತಿಪ್ಪಣ್ಣ ಮಾದರ 2011ರಲ್ಲಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರಿದ್ದರು. ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಕರ್ತವ್ಯದಲ್ಲಿದ್ದರು. ಬಳಿಕ ಎಎಸ್ಐ ಆಗಿ ಭಡ್ತಿ ಪಡೆದು ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಆರು ತಿಂಗಳುಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಪತ್ನಿ ದೀಪಾ ತಿಪ್ಪಣ್ಣ ಮಾದರ, ಮಕ್ಕಳಾದ ನಿಹಾರಿಕಾ, ಅನ್ವಿತಾ, ನಿಶಾಂತ್ ಅವರನ್ನು ಅಗಲಿದ್ದಾರೆ.
Forensic ASI dies walking on the way to SP office in Mangalore. The deceased has been identified as Tippana (37).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm