ಬ್ರೇಕಿಂಗ್ ನ್ಯೂಸ್
04-03-22 09:57 pm Mangalore Correspondent ಕರಾವಳಿ
ಮಂಗಳೂರು, ಮಾ.4: ದಕ್ಷಿಣ ಕನ್ನಡ ಜಿಲ್ಲಾ ಬೆರಳಚ್ಚು ತನಿಖಾ ವಿಭಾಗದಲ್ಲಿ ಎಎಸ್ಐ ಆಗಿದ್ದ ಬೆಳಗಾವಿ ಮೂಲದ ತಿಪ್ಪಣ್ಣ ನಾಗವ್ವ ಮಾದರ (37) ನಗರದ ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಇಂದು ಸಂಜೆ ನಾಲ್ಕು ಗಂಟೆ ವೇಳೆಗೆ ಎಸ್ಪಿ ಕಚೇರಿಯಲ್ಲಿರುವ ಬೆರಳಚ್ಚು ವಿಭಾಗದ ಕಚೇರಿಗೆ ಪೊಲೀಸ್ ಲೇನ್ ಬಳಿಯ ವಸತಿ ಗೃಹದಿಂದ ನಡೆದುಕೊಂಡು ಹೋಗುತ್ತಿದ್ದಾಗ, ಎಬಿ ಶೆಟ್ಟಿ ವೃತ್ತದ ಬಳಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಿಎಆರ್ ಸಿಬಂದಿ ರಮೇಶ್ ಉಪಚರಿಸಿ, ಅಲ್ಲಿಯೇ ಇರುವ ಎಂವಿ ಶೆಟ್ಟಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಆಂಬುಲೆನ್ಸ್ ಮೂಲಕ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ತಲುಪುವಾಗಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸೂರು ಚಿಪ್ಪಾಲ್ ಕಟ್ಟಿ ನಿವಾಸಿಯಾಗಿರುವ ತಿಪ್ಪಣ್ಣ ಮಾದರ 2011ರಲ್ಲಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರಿದ್ದರು. ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಕರ್ತವ್ಯದಲ್ಲಿದ್ದರು. ಬಳಿಕ ಎಎಸ್ಐ ಆಗಿ ಭಡ್ತಿ ಪಡೆದು ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಆರು ತಿಂಗಳುಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಪತ್ನಿ ದೀಪಾ ತಿಪ್ಪಣ್ಣ ಮಾದರ, ಮಕ್ಕಳಾದ ನಿಹಾರಿಕಾ, ಅನ್ವಿತಾ, ನಿಶಾಂತ್ ಅವರನ್ನು ಅಗಲಿದ್ದಾರೆ.
Forensic ASI dies walking on the way to SP office in Mangalore. The deceased has been identified as Tippana (37).
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm