ಬ್ರೇಕಿಂಗ್ ನ್ಯೂಸ್
07-03-22 01:04 pm Mangalore Correspondent ಕರಾವಳಿ
ಉಳ್ಳಾಲ, ಮಾ.7 :ಪಿಲಾರು ಜಾತ್ರಾ ಮಹೋತ್ಸವಕ್ಕೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಯುವಕನೊಬ್ಬ ಕೋಣೆಯಲ್ಲಿ ಮಲಗುವುದಾಗಿ ಹೇಳಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ನಡೆದಿದೆ.
ಮಂಗಳೂರು ಪಡೀಲು ನಿವಾಸಿ ಸೌರವ್ (21) ಆತ್ಮಹತ್ಯೆಗೈದ ಯುವಕ. ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಶನಿವಾರ ಮತ್ತು ಆದಿತ್ಯವಾರ ಪಂಜಂದಾಯ ದೈವದ ದೊಂಪದ ಬಲಿ ಉತ್ಸವ ನಡೆದಿತ್ತು. ಪಿಲಾರಿನ ಗ್ರಾಮಸ್ಥರ ಮನೆಗಳಲ್ಲಿ ನೆಂಟರಿಷ್ಟರು ಬಂದು ಜಾತ್ರಾ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.
ಪಿಲಾರು ಪ್ರಕಾಶ್ ನಗರದ ಸುಜಾತ ಅವರ ಮನೆಗೆ ಪಡೀಲಿನ ತಂಗಿಯ ಮಗ ಸೌರವ್ ನಿನ್ನೆ ಬೆಳಗ್ಗೆ ಬಂದಿದ್ದು ಜಾತ್ರೆಗೆ ತೆರಳಿ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ ತೆರಳಿದ್ದಾನೆ. ಸಂಜೆ ಆದಾಗ ಸೌರವ್ ತಾಯಿ ಮಗನನ್ನ ಎಬ್ಬಿಸಲು ಹೋದಾಗ ಸೌರವ್ ಫ್ಯಾನಿಗೆ ನೇಣು ಬಿಗಿದ ವಿಚಾರ ಗೊತ್ತಾಗಿದೆ. ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಸೌರವ್ ತಂದೆ, ತಾಯಿ, ಸಹೋದರ, ಸಹೋದರಿಯನ್ನ ಅಗಲಿದ್ದಾರೆ. ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore 21 year old youth from Padil commits suicide at relatives house in Ullal. The deceased has been identified as Sourav a resident of Patil. It is said that Sourav had been to his Mothers sisters house to attend the Pillar Jatrey. Today morning he was found hanging inside the bedroom.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm