ಬ್ರೇಕಿಂಗ್ ನ್ಯೂಸ್
08-03-22 09:41 am Mangalore Correspondent ಕರಾವಳಿ
ಉಳ್ಳಾಲ, ಮಾ.8: ಮಗಳ ಹುಟ್ಟಿದ ದಿನಕ್ಕೆ ಅದ್ದೂರಿ ಪಾರ್ಟಿ ಮಾಡೋಣ ಎನ್ನುತ್ತಿದ್ದ ತಂದೆಯೇ ಇಲ್ಲವಾಗಿದ್ದಾನೆ. ಹುಟ್ಟಿದ ದಿನದ ಬದಲು ತಂದೆಯ ತಿಥಿ ಕಾರ್ಯ ಮಾಡುವ ದೌರ್ಭಾಗ್ಯ ಆ ಕುಟುಂಬಕ್ಕೆ ಒದಗಿ ಬಂದಿದೆ. ಪತ್ನಿ ಮೇಲಿನ ಕೋಪದಲ್ಲಿ ಐದು ವರ್ಷದ ಪುಟ್ಟ ಕಂದಮ್ಮನನ್ನೇ ಮರೆತು ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಲ್ಯ ಕಣೀರು ತೋಟದ ಕಣೀರುಬೀಡು ಎಂಬಲ್ಲಿ ನಡೆದಿದೆ.
ಕಣೀರು ತೋಟ ನಿವಾಸಿ ಪ್ರವೀಣ್ ಪೂಜಾರಿ(34) ಯಾನೆ ಪವನ್ ಆತ್ಮಹತ್ಯೆಗೈದ ದುರ್ದೈವಿ. ಪ್ರವೀಣ್ ಖಾಸಗಿ ಬಸ್ಸಿನಲ್ಲಿ ಚೆಕ್ಕರ್ ಆಗಿ ಕೆಲಸ ನಿವರ್ಹಿಸುತ್ತಿದ್ದು ನಿನ್ನೆ ಸಂಜೆ 6 ಗಂಟೆಗೆ ಮನೆಗೆ ಬಂದವರು ಕೋಣೆಯೊಳಗೆ ತೆರಳಿದ್ದರು. ಈ ವೇಳೆ ಪ್ರವೀಣ್ ತಾಯಿ ಮನೆ ಹೊರಗಡೆ ಬೀಡಿ ಕಟ್ಟುತ್ತಿದ್ದರೆನ್ನಲಾಗಿದೆ. ಸಂಜೆ 7.30 ಗಂಟೆಗೆ ಪತ್ನಿ ಕೆಲಸದಿಂದ ಮರಳಿದಾಗ ಕೋಣೆಯೊಳಗಿನ ಪಕ್ಕಾಸಿಗೆ ಪ್ರವೀಣ್ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಪ್ರವೀಣ್ ಅವರನ್ನ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು. ಆತ್ಮಹತ್ಯೆಗೆ ದಾಂಪತ್ಯ ಕಲಹವೇ ಕಾರಣ ಎಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಗಳ ಬರ್ತ್ ಡೇಯಂದೇ ತಿಥಿಕಾರ್ಯ !
ಪ್ರವೀಣ್ ಪ್ರೇಮ ವಿವಾಹವಾಗಿದ್ದು ದಂಪತಿಗೆ ಐದು ವರ್ಷದ ಮುದ್ದಾದ ಹೆಣ್ಮಗು ಇದೆ. ಮುಂದಿನ ವಾರ ಮಗುವಿನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತೇನೆಂದು ಹೇಳುತ್ತಿದ್ದ ಪ್ರವೀಣ್ ಆತ್ಮಹತ್ಯೆಗೈದಿದ್ದು ಮಗುವಿನ ಹುಟ್ಟುದಿನದಂದೇ ತಂದೆಯ ತಿಥಿ ಮಾಡುವ ದೌರ್ಭಾಗ್ಯ ಒದಗಿಬಂದಿದೆ.
Mangalore 34 year old man commits suicide on the day of his daughters birthday in Ullala. The deceased has been identified as Praveen Poojary. Some family issue is the reason for this extreme step it is said.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm