ಬ್ರೇಕಿಂಗ್ ನ್ಯೂಸ್
08-03-22 09:41 am Mangalore Correspondent ಕರಾವಳಿ
ಉಳ್ಳಾಲ, ಮಾ.8: ಮಗಳ ಹುಟ್ಟಿದ ದಿನಕ್ಕೆ ಅದ್ದೂರಿ ಪಾರ್ಟಿ ಮಾಡೋಣ ಎನ್ನುತ್ತಿದ್ದ ತಂದೆಯೇ ಇಲ್ಲವಾಗಿದ್ದಾನೆ. ಹುಟ್ಟಿದ ದಿನದ ಬದಲು ತಂದೆಯ ತಿಥಿ ಕಾರ್ಯ ಮಾಡುವ ದೌರ್ಭಾಗ್ಯ ಆ ಕುಟುಂಬಕ್ಕೆ ಒದಗಿ ಬಂದಿದೆ. ಪತ್ನಿ ಮೇಲಿನ ಕೋಪದಲ್ಲಿ ಐದು ವರ್ಷದ ಪುಟ್ಟ ಕಂದಮ್ಮನನ್ನೇ ಮರೆತು ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಲ್ಯ ಕಣೀರು ತೋಟದ ಕಣೀರುಬೀಡು ಎಂಬಲ್ಲಿ ನಡೆದಿದೆ.
ಕಣೀರು ತೋಟ ನಿವಾಸಿ ಪ್ರವೀಣ್ ಪೂಜಾರಿ(34) ಯಾನೆ ಪವನ್ ಆತ್ಮಹತ್ಯೆಗೈದ ದುರ್ದೈವಿ. ಪ್ರವೀಣ್ ಖಾಸಗಿ ಬಸ್ಸಿನಲ್ಲಿ ಚೆಕ್ಕರ್ ಆಗಿ ಕೆಲಸ ನಿವರ್ಹಿಸುತ್ತಿದ್ದು ನಿನ್ನೆ ಸಂಜೆ 6 ಗಂಟೆಗೆ ಮನೆಗೆ ಬಂದವರು ಕೋಣೆಯೊಳಗೆ ತೆರಳಿದ್ದರು. ಈ ವೇಳೆ ಪ್ರವೀಣ್ ತಾಯಿ ಮನೆ ಹೊರಗಡೆ ಬೀಡಿ ಕಟ್ಟುತ್ತಿದ್ದರೆನ್ನಲಾಗಿದೆ. ಸಂಜೆ 7.30 ಗಂಟೆಗೆ ಪತ್ನಿ ಕೆಲಸದಿಂದ ಮರಳಿದಾಗ ಕೋಣೆಯೊಳಗಿನ ಪಕ್ಕಾಸಿಗೆ ಪ್ರವೀಣ್ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಪ್ರವೀಣ್ ಅವರನ್ನ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು. ಆತ್ಮಹತ್ಯೆಗೆ ದಾಂಪತ್ಯ ಕಲಹವೇ ಕಾರಣ ಎಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಗಳ ಬರ್ತ್ ಡೇಯಂದೇ ತಿಥಿಕಾರ್ಯ !
ಪ್ರವೀಣ್ ಪ್ರೇಮ ವಿವಾಹವಾಗಿದ್ದು ದಂಪತಿಗೆ ಐದು ವರ್ಷದ ಮುದ್ದಾದ ಹೆಣ್ಮಗು ಇದೆ. ಮುಂದಿನ ವಾರ ಮಗುವಿನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತೇನೆಂದು ಹೇಳುತ್ತಿದ್ದ ಪ್ರವೀಣ್ ಆತ್ಮಹತ್ಯೆಗೈದಿದ್ದು ಮಗುವಿನ ಹುಟ್ಟುದಿನದಂದೇ ತಂದೆಯ ತಿಥಿ ಮಾಡುವ ದೌರ್ಭಾಗ್ಯ ಒದಗಿಬಂದಿದೆ.
Mangalore 34 year old man commits suicide on the day of his daughters birthday in Ullala. The deceased has been identified as Praveen Poojary. Some family issue is the reason for this extreme step it is said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm