ಬ್ರೇಕಿಂಗ್ ನ್ಯೂಸ್
08-03-22 02:06 pm Mangalore Correspondent ಕರಾವಳಿ
ಬಂಟ್ವಾಳ, ಮಾ.8: ಶಾಲೆಯಿಂದ ಮಗನನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಈಚರ್ ಲಾರಿ ಡಿಕ್ಕಿಯಾಗಿ 12 ವರ್ಷದ ಬಾಲಕ ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಮಾಣಿ ಸಮೀಪದ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ ಮಾಣಿಯಿಂದ ಜೋಗಿಬೆಟ್ಟು ಕಡೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಕೆರೆ ಗಡಿಯಾರ ಎಂಬಲ್ಲಿ ಲಾರಿ, ತಂದೆ- ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಬುಡೋಳಿ, ಕೋಡಾಜೆ ಗ್ರಾಮದ ನಿವಾಸಿ ದಿನೇಶ್ ಶೆಟ್ಟಿ ಹಾಗೂ ಅವರ ಮಗ ಅದ್ವೈತ್ ಶೆಟ್ಟಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಸಂಜೆ ವೇಳೆಗೆ, ಮಗ ಅದ್ವಿತ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಮೃತನಾಗಿದ್ದಾನೆ. ದಿನೇಶ್ ಶೆಟ್ಟಿಗೆ ಭುಜ, ಕೈಗಳಿಗೆ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಹಿಂಬದಿ ಸವಾರನಾಗಿದ್ದ ಆರನೇ ಕ್ಲಾಸ್ ಹುಡುಗ ಅದ್ವೈತನಿಗೆ ಹೆಚ್ಚು ಗಾಯಗಳಾಗಿದ್ದವು. ಈಚರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಲಾರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು.
ಬಳಿಕ ಲಾರಿಯನ್ನು ನೆಲ್ಯಾಡಿ ಬಳಿ ಸಾರ್ವಜನಿಕರು ಅಡ್ಡಹಾಕಿ ನಿಲ್ಲಿಸಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಘಟನೆ ಸಂಭವಿಸಿತ್ತು.
After a lorry hit a two-wheeler in which a father-son duo was travelling, the boy, who suffered grave injuries, lost his life. His father survived with critical injuries. This accident took place on Monday March 7 near Kere, Gadiyara, on national highway 75.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm