ಬ್ರೇಕಿಂಗ್ ನ್ಯೂಸ್
09-03-22 01:45 pm Mangalore Correspondent ಕರಾವಳಿ
ಮಂಗಳೂರು, ಮಾ.9: ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಭಾರತ ಸರಕಾರದ ‘ಆಪರೇಷನ್ ಗಂಗಾ’ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಪೈಲಟ್ ಕಾಣಿಸಿಕೊಂಡಿದ್ದಾರೆ.
ರೊಮೇನಿಯಾದಿಂದ ಮುಂಬೈಗೆ 182 ಮಂದಿ ವಿದ್ಯಾರ್ಥಿಗಳನ್ನು ಹೊತ್ತ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಪೈಲಟ್ ಆಗಿ ಮಂಗಳೂರಿನ ಕ್ಯಾ. ಮೈಕಲ್ ಸಲ್ದಾನ ಕರ್ತವ್ಯ ನಿರ್ವಹಿಸಿದ್ದಾರೆ. ಅಲ್ಲದೆ, ಇದಕ್ಕೂ ಮುನ್ನ ಹಂಗೇರಿಯಿಂದ 185 ವಿದ್ಯಾರ್ಥಿಗಳನ್ನು ಕರೆತಂದಿದ್ದ ವಿಮಾನಕ್ಕೆ ಕುವೈತ್ ನಿಂದ ಮುಂಬೈ ವರೆಗೆ ಪೈಲಟ್ ಆಗಿ ಕೆಲಸ ಮಾಡಿದ್ದರು.

‘ಬುಡಾಪೆಸ್ಟ್, ಬುಕಾರೆಸ್ಟ್ ಭಾಗಕ್ಕೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಮೊದಲ ಬಾರಿಗೆ ತೆರಳಿತ್ತು. ದಟ್ಟ ಹಿಮ, ಬೆಟ್ಟ ಗುಡ್ಡ ಪ್ರದೇಶಗಳಿಂದ ಕೂಡಿದ ದೇಶದಲ್ಲಿ ವಿಮಾನ ಚಾಲನೆ ಸವಾಲಾಗಿತ್ತು. ಆದಾಗ್ಯೂ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಲುಪಿಸಿದ ಬಗ್ಗೆ ಹೆಮ್ಮೆಯಿದೆ ಎಂದು ಮೈಕಲ್ ತಿಳಿಸಿದ್ದಾರೆ.
ಕಳೆದ 13 ವರ್ಷಗಳಿಂದ ಏರ್ ಇಂಡಿಯಾದಲ್ಲಿ ಪೈಲಟ್ ಆಗಿರುವ ಮೈಕಲ್ ಸಲ್ದಾನ ಕೋವಿಡ್ 19- ಸೋಂಕಿನ ಸಂದರ್ಭದಲ್ಲಿ ಭಾರತ ಸರ್ಕಾರದ ‘ವಂದೇ ಮಾತರಂ’ ಕಾರ್ಯಾಚರಣೆಯಲ್ಲಿಯೂ ಪಾಲ್ಗೊಂಡು ದುಬೈನಿಂದ ಭಾರತೀಯರನ್ನು ಕರೆತಂದಿದ್ದರು.
One of the pilots flying planes in ‘Operation Ganga’ with rescued Indians from war-torn Ukraine is a man from Mangaluru. Captain Michael Saldahna who flew two flights to Mumbai with evacuated Indian citizens is a resident of Valencia in Mangaluru. All Indian students who were stuck in Sumy area of war-torn Ukraine have been successfully airlifted through Operation Ganga, the government said on Monday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm