ಬ್ರೇಕಿಂಗ್ ನ್ಯೂಸ್
14-03-22 02:20 pm Mangalore Correspondent ಕರಾವಳಿ
ಮಂಗಳೂರು, ಮಾ.14: ಎರಡು ದಿನಗಳ ಕರಾವಳಿ ಪ್ರವಾಸದ ನಿಮಿತ್ತ ಮಂಗಳೂರಿಗೆ ಆಗಮಿಸಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ದೇಗುಲದ ಆಡಳಿತ ಮಂಡಳಿ ಸದಸ್ಯರು ರಾಜ್ಯಪಾಲರನ್ನು ಬರಮಾಡಿಕೊಂಡು ಸ್ವಾಗತಿಸಿದರು.
ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ, ಆರತಿ ಸ್ವೀಕರಿಸಿದರು. ಶಿಷ್ಟಚಾರ ಪ್ರಕಾರ, ಜಿಲ್ಲಾ ಮಟ್ಟದ ಅಧಿಕಾರಿಗಳು ಜೊತೆಗಿದ್ದರು. ದೇವರ ದರ್ಶನದ ಬಳಿಕ ದೇವಸ್ಥಾನದ ಟ್ರಸ್ಟಿಗಳು ರಾಜ್ಯಪಾಲರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಇದೇ ವೇಳೆ, ದೇಗುಲದ ಅಭಿವೃದ್ಧಿಯ ರೂವಾರಿ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಆತ್ಮಚರಿತ್ರೆ ಪುಸ್ತಕವನ್ನು ಅವರಿಗೆ ನೀಡಲಾಯಿತು. ದೇವಸ್ಥಾನದ ಪ್ರವಾಸಿಗರ ಸಂದರ್ಶನದ ಪುಸ್ತಕದಲ್ಲಿ ಸಹಿ ಹಾಕಿ, ಅಲ್ಲಿಂದ ಸರ್ಕಿಟ್ ಹೌಸ್ ಗೆ ನಿರ್ಗಮಿಸಿದರು.






ಮಧ್ಯಾಹ್ನ 2.45ಕ್ಕೆ ರಾಜ್ಯಪಾಲರು ಮಂಗಳೂರಿನಿಂದ ಮೂಡುಬಿದ್ರೆಯ ಸಾವಿರ ಕಂಬದ ಬಸದಿಗೆ ಭೇಟಿ ನೀಡಲಿದ್ದಾರೆ. ಅಲ್ಲಿಂದ ನಾಲ್ಕು ಗಂಟೆಗೆ ಕೊಡ್ಯಡ್ಕ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಆನಂತರ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಂಟು ಗಂಟೆಗೆ ಅಲ್ಲಿಂದ ಮರಳಿ ಮಂಗಳೂರಿಗೆ ಬರಲಿದ್ದು ಸರ್ಕಿಟ್ ಹೌಸ್ ನಲ್ಲಿ ರಾತ್ರಿ ತಂಗಲಿದ್ದಾರೆ. ಮಾ.15ರಂದು ಬೆಳಗ್ಗೆ ಹತ್ತು ಗಂಟೆಗೆ ಬಜ್ಪೆ ವಿಮಾನ ನಿಲ್ದಾಣದ ಮೂಲಕ ಬೆಂಗಳೂರು ತಲುಪಲಿದ್ದಾರೆ.
Governor of Karnataka Thawar Chand Gehlot is touring Dakshina Kannada (DK) and Udupi districts on March 14 and 15.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm