ಬ್ರೇಕಿಂಗ್ ನ್ಯೂಸ್
14-03-22 02:20 pm Mangalore Correspondent ಕರಾವಳಿ
ಮಂಗಳೂರು, ಮಾ.14: ಎರಡು ದಿನಗಳ ಕರಾವಳಿ ಪ್ರವಾಸದ ನಿಮಿತ್ತ ಮಂಗಳೂರಿಗೆ ಆಗಮಿಸಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ದೇಗುಲದ ಆಡಳಿತ ಮಂಡಳಿ ಸದಸ್ಯರು ರಾಜ್ಯಪಾಲರನ್ನು ಬರಮಾಡಿಕೊಂಡು ಸ್ವಾಗತಿಸಿದರು.
ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ, ಆರತಿ ಸ್ವೀಕರಿಸಿದರು. ಶಿಷ್ಟಚಾರ ಪ್ರಕಾರ, ಜಿಲ್ಲಾ ಮಟ್ಟದ ಅಧಿಕಾರಿಗಳು ಜೊತೆಗಿದ್ದರು. ದೇವರ ದರ್ಶನದ ಬಳಿಕ ದೇವಸ್ಥಾನದ ಟ್ರಸ್ಟಿಗಳು ರಾಜ್ಯಪಾಲರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಇದೇ ವೇಳೆ, ದೇಗುಲದ ಅಭಿವೃದ್ಧಿಯ ರೂವಾರಿ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಆತ್ಮಚರಿತ್ರೆ ಪುಸ್ತಕವನ್ನು ಅವರಿಗೆ ನೀಡಲಾಯಿತು. ದೇವಸ್ಥಾನದ ಪ್ರವಾಸಿಗರ ಸಂದರ್ಶನದ ಪುಸ್ತಕದಲ್ಲಿ ಸಹಿ ಹಾಕಿ, ಅಲ್ಲಿಂದ ಸರ್ಕಿಟ್ ಹೌಸ್ ಗೆ ನಿರ್ಗಮಿಸಿದರು.






ಮಧ್ಯಾಹ್ನ 2.45ಕ್ಕೆ ರಾಜ್ಯಪಾಲರು ಮಂಗಳೂರಿನಿಂದ ಮೂಡುಬಿದ್ರೆಯ ಸಾವಿರ ಕಂಬದ ಬಸದಿಗೆ ಭೇಟಿ ನೀಡಲಿದ್ದಾರೆ. ಅಲ್ಲಿಂದ ನಾಲ್ಕು ಗಂಟೆಗೆ ಕೊಡ್ಯಡ್ಕ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಆನಂತರ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಂಟು ಗಂಟೆಗೆ ಅಲ್ಲಿಂದ ಮರಳಿ ಮಂಗಳೂರಿಗೆ ಬರಲಿದ್ದು ಸರ್ಕಿಟ್ ಹೌಸ್ ನಲ್ಲಿ ರಾತ್ರಿ ತಂಗಲಿದ್ದಾರೆ. ಮಾ.15ರಂದು ಬೆಳಗ್ಗೆ ಹತ್ತು ಗಂಟೆಗೆ ಬಜ್ಪೆ ವಿಮಾನ ನಿಲ್ದಾಣದ ಮೂಲಕ ಬೆಂಗಳೂರು ತಲುಪಲಿದ್ದಾರೆ.
Governor of Karnataka Thawar Chand Gehlot is touring Dakshina Kannada (DK) and Udupi districts on March 14 and 15.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm