ಬ್ರೇಕಿಂಗ್ ನ್ಯೂಸ್
14-03-22 02:20 pm Mangalore Correspondent ಕರಾವಳಿ
ಮಂಗಳೂರು, ಮಾ.14: ಎರಡು ದಿನಗಳ ಕರಾವಳಿ ಪ್ರವಾಸದ ನಿಮಿತ್ತ ಮಂಗಳೂರಿಗೆ ಆಗಮಿಸಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ದೇಗುಲದ ಆಡಳಿತ ಮಂಡಳಿ ಸದಸ್ಯರು ರಾಜ್ಯಪಾಲರನ್ನು ಬರಮಾಡಿಕೊಂಡು ಸ್ವಾಗತಿಸಿದರು.
ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ, ಆರತಿ ಸ್ವೀಕರಿಸಿದರು. ಶಿಷ್ಟಚಾರ ಪ್ರಕಾರ, ಜಿಲ್ಲಾ ಮಟ್ಟದ ಅಧಿಕಾರಿಗಳು ಜೊತೆಗಿದ್ದರು. ದೇವರ ದರ್ಶನದ ಬಳಿಕ ದೇವಸ್ಥಾನದ ಟ್ರಸ್ಟಿಗಳು ರಾಜ್ಯಪಾಲರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಇದೇ ವೇಳೆ, ದೇಗುಲದ ಅಭಿವೃದ್ಧಿಯ ರೂವಾರಿ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಆತ್ಮಚರಿತ್ರೆ ಪುಸ್ತಕವನ್ನು ಅವರಿಗೆ ನೀಡಲಾಯಿತು. ದೇವಸ್ಥಾನದ ಪ್ರವಾಸಿಗರ ಸಂದರ್ಶನದ ಪುಸ್ತಕದಲ್ಲಿ ಸಹಿ ಹಾಕಿ, ಅಲ್ಲಿಂದ ಸರ್ಕಿಟ್ ಹೌಸ್ ಗೆ ನಿರ್ಗಮಿಸಿದರು.






ಮಧ್ಯಾಹ್ನ 2.45ಕ್ಕೆ ರಾಜ್ಯಪಾಲರು ಮಂಗಳೂರಿನಿಂದ ಮೂಡುಬಿದ್ರೆಯ ಸಾವಿರ ಕಂಬದ ಬಸದಿಗೆ ಭೇಟಿ ನೀಡಲಿದ್ದಾರೆ. ಅಲ್ಲಿಂದ ನಾಲ್ಕು ಗಂಟೆಗೆ ಕೊಡ್ಯಡ್ಕ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಆನಂತರ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಂಟು ಗಂಟೆಗೆ ಅಲ್ಲಿಂದ ಮರಳಿ ಮಂಗಳೂರಿಗೆ ಬರಲಿದ್ದು ಸರ್ಕಿಟ್ ಹೌಸ್ ನಲ್ಲಿ ರಾತ್ರಿ ತಂಗಲಿದ್ದಾರೆ. ಮಾ.15ರಂದು ಬೆಳಗ್ಗೆ ಹತ್ತು ಗಂಟೆಗೆ ಬಜ್ಪೆ ವಿಮಾನ ನಿಲ್ದಾಣದ ಮೂಲಕ ಬೆಂಗಳೂರು ತಲುಪಲಿದ್ದಾರೆ.
Governor of Karnataka Thawar Chand Gehlot is touring Dakshina Kannada (DK) and Udupi districts on March 14 and 15.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm