ಬ್ರೇಕಿಂಗ್ ನ್ಯೂಸ್
15-03-22 06:41 pm Udupi Correspondent ಕರಾವಳಿ
ಉಡುಪಿ, ಮಾ.15: ಹೈಕೋರ್ಟ್ ತೀರ್ಪಿನಿಂದ ನಮಗೆ ಆಘಾತವಾಗಿದೆ. ಹಿಜಾಬ್ ಹಕ್ಕಿಗಾಗಿ ನಮ್ಮ ಹೋರಾಟ ನಿಲ್ಲೋದಿಲ್ಲ. ನಾವು ನಮ್ಮ ಕೈಲಾದಷ್ಟು ಹೋರಾಟ ಮಾಡುತ್ತೇವೆ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿ ಸರಕಾರಿ ಕಾಲೇಜಿನ ಆರು ಮಂದಿ ವಿದ್ಯಾರ್ಥಿನಿಯರು ಹೇಳಿದ್ದಾರೆ.
ಹೈಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ವಿದ್ಯಾರ್ಥಿನಿಯರು, ನಮಗೆ ಶಿಕ್ಷಣವೂ ಮುಖ್ಯ. ನಮ್ಮ ಧರ್ಮದ ಹಿಜಾಬ್ ಕೂಡ ಅಷ್ಟೇ ಮುಖ್ಯ. ಶಿಕ್ಷಣ ಪಡೆಯುತ್ತೇವೆ, ಹಾಗೆಂದು ಹಿಜಾಬ್ ತೆಗೆಯಲ್ಲ. ನಾವು ಹಿಜಾಬ್ ಇಲ್ಲದೇ ತರಗತಿಗೆ ಹೋಗೋದಿಲ್ಲ. ಹಿಜಾಬ್ ಧರಿಸಲು ಅವಕಾಶ ಕೊಟ್ಟರೆ ಪರೀಕ್ಷೆ ಬರೆಯುತ್ತೇವೆ. ಇಲ್ಲದಿದ್ದರೆ ದೂರ ಉಳಿಯುತ್ತೇವೆ ಎಂದು ಹಿಜಾಬ್ ಧರಿಸಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ದಾರೆ.

ಹಿಜಾಬ್ ಇಲ್ಲದೇ ಕ್ಲಾಸ್ಗೆ ಹೋಗಲ್ಲ. ಸಂವಿಧಾನದ ಮೇಲೆ ನಮಗೆ ತುಂಬಾ ಭರವಸೆ ಇತ್ತು. ನಾವು ಮುಂದೆಯೂ ಹಿಜಾಬಿಗಾಗಿ ಹೋರಾಟ ಮಾಡುತ್ತೇವೆ. ಖುರಾನ್ನಲ್ಲಿ ಹಿಜಾಬ್ ಹಾಕಬೇಕು ಅಂತ ಹೇಳಿದೆ. ಅದಕ್ಕಾಗಿ ಕಷ್ಟ ಪಡುತ್ತಿದ್ದೇವೆ, ಕೈಲಾದಷ್ಟು ಫೈಟ್ ಮಾಡ್ತೇವೆ. ನಮಗೆ ಹಿಜಾಬ್ ಬೇಕು, ಜೊತೆಗೆ ಶಿಕ್ಷಣ ಕೂಡ ಬೇಕು. ಹಿಜಾಬ್ಗೆ ಅವಕಾಶ ಕೊಟ್ಟರೆ ಮಾತ್ರ ಪರೀಕ್ಷೆ ಬರೆಯುತ್ತೇವೆ ಎಂದು ಹೇಳಿದ್ದಾರೆ.
ಕೆಲವರು ರಾಜಕೀಯ ಲಾಭಕ್ಕಾಗಿ ಹಿಜಾಬ್ ವಿವಾದ ಸೃಷ್ಟಿ ಮಾಡಿದ್ದಾರೆ. ಇದರಿಂದ ಅದೆಷ್ಟೋ ವಿದ್ಯಾರ್ಥಿನಿಯರ ಶಿಕ್ಷಣ ಹಾಳಾಗುತ್ತಿದೆ. ಆವತ್ತು ಕ್ಲಾಸ್ ಒಳಗೆ ಬಿಟ್ಟಿದ್ರೆ ಇಷ್ಟು ದೊಡ್ಡದಾಗಿ ಆಗುತ್ತಿರಲಿಲ್ಲ. ನಾವು ಎಂದಿಗೂ ನಮ್ಮ ವಿದ್ಯಾಭ್ಯಾಸ ಕೊನೆಗೊಳಿಸುವುದಿಲ್ಲ. ಸುಪ್ರೀಂ ಕೋರ್ಟ್ ಹೋಗುವ ಬಗ್ಗೆ ಮುಂದೆ ನಿರ್ಧರಿಸುತ್ತೇವೆ ಎಂದು ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಅರ್ಜಿದಾರ ವಿದ್ಯಾರ್ಥಿನಿಯರು ಹೇಳಿದ್ದಾರೆ.
The Udupi Muslim girls whose petitions seeking permission to wear Hijab inside the classrooms were dismissed by the Karnataka High Court said on Tuesday they will not go to college without hijab and fight the case legally till they get “justice”.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm