ಬ್ರೇಕಿಂಗ್ ನ್ಯೂಸ್
15-03-22 10:17 pm Mangalore Correspondent ಕರಾವಳಿ
ಮಂಗಳೂರು, ಮಾ.15: ಲಯನ್ಸ್ ಸೇರಿದಂತೆ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದ ನಗರದ ಭವಂತಿ ಸ್ಟ್ರೀಟ್ ನಲ್ಲಿ ಭೂಮಿಕಾ ಟೆಕ್ಸ್ ಟೈಲ್ಸ್ ಬಟ್ಟೆ ಮಳಿಗೆ ಹೊಂದಿದ್ದ ಸುಮಾ ಸತೀಶ್ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ ಮಣ್ಣಗುಡ್ಡದ ಅಪಾರ್ಟ್ಮೆಂಟ್ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಅವರಿಗೆ ಇತ್ತೀಚೆಗೆ ಕ್ಯಾನ್ಸರ್ ರೋಗ ಇರುವ ಬಗ್ಗೆ ತಿಳಿದುಬಂದಿತ್ತು. ಇದರಿಂದ ತೀವ್ರ ಖಿನ್ನರಾಗಿದ್ದ ಸುಮಾ ಸತೀಶ್, ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಭೂಮಿಕಾ ಟೆಕ್ಸ್ ಟೈಲ್ಸ್ , ಮಂಗಳೂರಿನ ಹೆಸರಾಂತ ಬಟ್ಟೆ ಮಳಿಗೆ ಪಿಕೆ ದೂಜ ಪೂಜಾರಿ ಇದರ ಅಂಗಸಂಸ್ಥೆಯಾಗಿದ್ದು ಸುಮಾ ಸತೀಶ್ ಅವರದೇ ಕುಟುಂಬದ ಸದಸ್ಯೆ. ಅವರು ಪತಿ ಸತೀಶ್ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
The owner of Bhoomika textiles Suma Sathish commited suicide in the wee hours of Tuesday, March 15 at her residence in Mannagudda. It is said she was upset after being diagnosed with a condition. She was found hanging from a ceiling fan using a saree. Reportedly, Suma Sathish took the extreme step at midnight. At 7 AM, a family member found her body hanging.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm