ಬ್ರೇಕಿಂಗ್ ನ್ಯೂಸ್
16-03-22 10:53 am Mangalore Correspondent ಕರಾವಳಿ
ಉಳ್ಳಾಲ, ಮಾ.16 : ಪ್ರೇಮ ವೈಫಲ್ಯದಿಂದ ಬೇಸತ್ತ ಹದಿಹರೆಯದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುತ್ತಾರು ಸಂತೋಷ್ ನಗರ ಎಂಬಲ್ಲಿ ನಡೆದಿದೆ.
ದೀಕ್ಷಿತ್ (19) ಆತ್ಮಹತ್ಯೆಗೈದ ಯುವಕ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಮೂಲತಃ ಕಂಕನಾಡಿ ಬೈಪಾಸ್ ನ ಕದ್ಕೋರಿ ಗುಡ್ಡೆಯ ದೀಕ್ಷಿತ್ ಕುಟುಂಬ ಕೆಲ ಸಮಯದಿಂದ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದೀಕ್ಷಿತ್ ನಿನ್ನೆ ಸಂಜೆ ತಾಯಿಯೊಂದಿಗೆ ಕುತ್ತಾರಿನ ಸಂಬಂಧಿಕರ ಮನೆಯಲ್ಲಿದ್ದು ಈ ವೇಳೆ ಮನೆಗೆ ಹೋಗಿ ಬರುತ್ತೇನೆಂದು ಓರ್ವನೇ ಸಂತೋಷ್ ನಗರದ ಬಾಡಿಗೆ ಮನೆಗೆ ತೆರಳಿದ್ದನಂತೆ. ಬಳಿಕ ಮನೆಯ ಕೋಣೆಯ ಸಿಲಿಂಗ್ ಫ್ಯಾನಿಗೆ ದೀಕ್ಷಿತ್ ನೇಣು ಬಿಗಿದು ಆತ್ಮ ಹತ್ಯೆಗೈದಿರುವುದು ರಾತ್ರಿ ವೇಳೆ ಕಂಡುಬಂದಿದೆ. ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದೆ.
ಮೃತ ದೀಕ್ಷಿತ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದು ತಾಯಿ, ಸಹೋದರನನ್ನು ಅಗಲಿದ್ದಾನೆ.
Mangalore Love failure 19 year old boy commits suicide in Kuttar. The deceased has been identified as Deekshith. Deekshith and Mother had been to their relatives house and deekshith who went to the room was found hanging.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm