ಬ್ರೇಕಿಂಗ್ ನ್ಯೂಸ್
16-03-22 11:56 am Mangalore Correspondent ಕರಾವಳಿ
ಮಂಗಳೂರು, ಮಾ.16 : ರಾಜ್ಯಾದ್ಯಂತ ಎಸಿಬಿ ದಾಳಿ ನಡೆದಿದ್ದು ಮಂಗಳೂರಿನಲ್ಲಿ ಮೆಸ್ಕಾಂ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ದಿಢೀರ್ ದಾಳಿ ನಡೆದಿದ್ದು ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ದಯಾಲು ಸುಂದರ್ ರಾಜ್ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ನಗರದ ಮಲ್ಲಿಕಟ್ಟೆ ಸಮೀಪ ಬಾಡಿಗೆ ಮನೆ ಹೊಂದಿರುವ ವಿಜಯ ಅಪಾರ್ಟ್ಮೆಂಟ್ ಹಾಗೂ ಮೆಸ್ಕಾಂ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಎಸಿಬಿ ಎಸ್ಪಿ ಸಿ.ಎ.ಸೈಮನ್ ಹಾಗೂ ಕಾರವಾರ ಎಸಿಬಿ ನೇತೃತ್ವದ ತಂಡ ದಾಳಿ ನಡೆಸಿದೆ.
ಎಸಿಬಿ ಅಧಿಕಾರಿಗಳು ಅಧಿಕಾರಿ ಕುರಿತ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಿಂದ ದಯಾಲು ಸುಂದರ್ ರಾಜ್ ಮಂಗಳೂರಿನಲ್ಲಿ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Teams of the Anti-Corruption Bureau (ACB), in an early morning operation on Wednesday March 16, raided a number of officials all over the state. Assistant executive engineer (AEE) of Karnataka Power Transmission Corporation Ltd (KPTCL), Dayasundar Raju based in Mangaluru happens to be one of the targetted officials.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm