ಬ್ರೇಕಿಂಗ್ ನ್ಯೂಸ್
16-03-22 12:56 pm Udupi Correspondent ಕರಾವಳಿ
ಕುಂದಾಪುರ, ಮಾ.16 : ಹಿಜಾಬ್ ವಿಚಾರದಲ್ಲಿ ತೀವ್ರ ಗದ್ದಲ ಎಬ್ಬಿಸಿದ್ದ ಕುಂದಾಪುರದ ಸರಕಾರಿ ಕಾಲೇಜಿನಲ್ಲಿ ಹೈಕೋರ್ಟ್ ಆದೇಶದ ಬಳಿಕ ಕಾಲೇಜು ಆರಂಭಗೊಂಡಿದ್ದು, 11 ಮಂದಿ ಕಾಲೇಜಿಗೆ ಗೈರಾಗಿದ್ದಾರೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಾ.15ರ ಮಂಗಳವಾರ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಶಾಲೆ, ಕಾಲೇಜು ಆವರಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ, 144 ಸೆಕ್ಷನ್ ಜಾರಿ ಮಾಡಲಾಗಿದೆ.
ಇಂದು ಬೆಳಗ್ಗೆ ಕಾಲೇಜಿಗೆ ವಿದ್ಯಾರ್ಥಿಗಳು ಆಗಮಿಸಿದ್ದು ಹಿಜಾಬ್ ಹಾಕಿದವರನ್ನು ತೆಗೆದು ಒಳಬರುವಂತೆ ಸೂಚಿಸಲು ಸಿಬಂದಿ ಮತ್ತು ಕಾಲೇಜಿನ ಉಪನ್ಯಾಸಕರು ತೊಡಗಿದ್ದರು. ಈ ವೇಳೆ, ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್, ಬುರ್ಖಾ ಧರಿಸಿ ಕಾಲೇಜಿಗೆ ಬಂದಿದ್ದು, ಬಳಿಕ ಪ್ರತ್ಯೇಕ ಕೊಠಡಿಯಲ್ಲಿ ತೆರಳಿ ಹಿಜಾಬ್, ಬುರ್ಖಾ ತೆಗೆದಿಟ್ಟು ತರಗತಿಗೆ ತೆರಳಿದ್ದಾರೆ. ಕುಂದಾಪುರದಲ್ಲಿ ಹಿಜಾಬ್ ಸಂಘರ್ಷದ ಸಂದರ್ಭದಲ್ಲಿ 22 ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ದೂರ ನಿಂತಿದ್ದರು. ಈಗ ಅವರ ಸಂಖ್ಯೆ ಕಡಿಮೆಯಾಗಿದ್ದು, ಹೈಕೋರ್ಟ್ ತೀರ್ಪನ್ನು ಪಾಲಿಸುವ ಸೂಚನೆ ನೀಡಿದ್ದಾರೆ.
ಉಡುಪಿಯ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಗಾಗಿ ಪಟ್ಟು ಹಿಡಿದು ಕಾಲೇಜಿನಿಂದ ಹೊರಗೆ ನಿಂತಿದ್ದ ಆರು ಮಂದಿ ವಿದ್ ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ಶಿಕ್ಷಣದಿಂದ ದೂರ ನಿಂತಿದ್ದಾರೆ. ಈ ಪೈಕಿ ಒಬ್ಬಾಕೆಯ ಹೆಸರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ತುರ್ತಾಗಿ ಅರ್ಜಿ ಪರಿಗಣಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದ್ದಾರೆ.
Students remove hijab and attend class in Kundapur, 11 others absent.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm