ಬ್ರೇಕಿಂಗ್ ನ್ಯೂಸ್
16-03-22 12:56 pm Udupi Correspondent ಕರಾವಳಿ
ಕುಂದಾಪುರ, ಮಾ.16 : ಹಿಜಾಬ್ ವಿಚಾರದಲ್ಲಿ ತೀವ್ರ ಗದ್ದಲ ಎಬ್ಬಿಸಿದ್ದ ಕುಂದಾಪುರದ ಸರಕಾರಿ ಕಾಲೇಜಿನಲ್ಲಿ ಹೈಕೋರ್ಟ್ ಆದೇಶದ ಬಳಿಕ ಕಾಲೇಜು ಆರಂಭಗೊಂಡಿದ್ದು, 11 ಮಂದಿ ಕಾಲೇಜಿಗೆ ಗೈರಾಗಿದ್ದಾರೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಾ.15ರ ಮಂಗಳವಾರ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಶಾಲೆ, ಕಾಲೇಜು ಆವರಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ, 144 ಸೆಕ್ಷನ್ ಜಾರಿ ಮಾಡಲಾಗಿದೆ.
ಇಂದು ಬೆಳಗ್ಗೆ ಕಾಲೇಜಿಗೆ ವಿದ್ಯಾರ್ಥಿಗಳು ಆಗಮಿಸಿದ್ದು ಹಿಜಾಬ್ ಹಾಕಿದವರನ್ನು ತೆಗೆದು ಒಳಬರುವಂತೆ ಸೂಚಿಸಲು ಸಿಬಂದಿ ಮತ್ತು ಕಾಲೇಜಿನ ಉಪನ್ಯಾಸಕರು ತೊಡಗಿದ್ದರು. ಈ ವೇಳೆ, ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್, ಬುರ್ಖಾ ಧರಿಸಿ ಕಾಲೇಜಿಗೆ ಬಂದಿದ್ದು, ಬಳಿಕ ಪ್ರತ್ಯೇಕ ಕೊಠಡಿಯಲ್ಲಿ ತೆರಳಿ ಹಿಜಾಬ್, ಬುರ್ಖಾ ತೆಗೆದಿಟ್ಟು ತರಗತಿಗೆ ತೆರಳಿದ್ದಾರೆ. ಕುಂದಾಪುರದಲ್ಲಿ ಹಿಜಾಬ್ ಸಂಘರ್ಷದ ಸಂದರ್ಭದಲ್ಲಿ 22 ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ದೂರ ನಿಂತಿದ್ದರು. ಈಗ ಅವರ ಸಂಖ್ಯೆ ಕಡಿಮೆಯಾಗಿದ್ದು, ಹೈಕೋರ್ಟ್ ತೀರ್ಪನ್ನು ಪಾಲಿಸುವ ಸೂಚನೆ ನೀಡಿದ್ದಾರೆ.
ಉಡುಪಿಯ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಗಾಗಿ ಪಟ್ಟು ಹಿಡಿದು ಕಾಲೇಜಿನಿಂದ ಹೊರಗೆ ನಿಂತಿದ್ದ ಆರು ಮಂದಿ ವಿದ್ ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ಶಿಕ್ಷಣದಿಂದ ದೂರ ನಿಂತಿದ್ದಾರೆ. ಈ ಪೈಕಿ ಒಬ್ಬಾಕೆಯ ಹೆಸರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ತುರ್ತಾಗಿ ಅರ್ಜಿ ಪರಿಗಣಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದ್ದಾರೆ.
Students remove hijab and attend class in Kundapur, 11 others absent.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm