ಬ್ರೇಕಿಂಗ್ ನ್ಯೂಸ್
18-03-22 12:43 pm Mangalore Correspondent ಕರಾವಳಿ
ಪುತ್ತೂರು, ಮಾ.18: ಪೇರಳೆ ಹಣ್ಣು ಕೊಯ್ಯಲು ಹೋಗಿ ಮರದಿಂದ ಬಿದ್ದು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡು ಮೂರನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ನಡೆದಿದೆ.
ದೋಳ್ಪಾಡಿ ನಿವಾಸಿ ದಿವಾಕರ ಗೌಡ ಎಂಬವರ ಪುತ್ರ ಉಲ್ಲಾಸ್ (9) ಮೃತ ವಿದ್ಯಾರ್ಥಿ. ದೋಳ್ಪಾಡಿ ಸರಕಾರಿ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದ ಬಾಲಕ ಸಂಜೆ ಶಾಲೆಯಿಂದ ಮರಳಿದ ಬಳಿಕ ಮನೆಯ ಬಳಿ ಇತರ ಮಕ್ಕಳ ಜೊತೆಗೆ ಆಟವಾಡುತ್ತಿದ್ದರು. ಈ ಸಂದರ್ಭದಲ್ಲಿ ಪೇರಳೆ ಮರಕ್ಕೇರಿದ್ದ ಉಲ್ಲಾಸ್ ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾನೆ. ತಲೆಯ ಹಿಂಭಾಗಕ್ಕೆ ಏಟು ಬಿದ್ದು ಮೂಗಿನಲ್ಲಿ ರಕ್ತ ಬರುತ್ತಿದ್ದುದನ್ನು ಗಮನಿಸಿ ಮನೆಯವರು ಕಡಬ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.
ವೈದ್ಯರು ಪರೀಕ್ಷಿಸಿದಾಗ, ಬಾಲಕ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬಾಲಕನ ತಂದೆ ದಿವಾಕರ ಅವರು ಕಡಬ ಠಾಣೆಗೆ ಮಾಹಿತಿ ನೀಡಿದ್ದು ಮರದಿಂದ ಬಿದ್ದು ಮೃತಪಟ್ಟಿದ್ದು ಇದರಲ್ಲಿ ಬೇರೆ ಯಾವುದೇ ಸಂಶಯ ಇಲ್ಲವೆಂದು ತಿಳಿಸಿದ್ದಾರೆ.
Kadaba 9 year old boy dies after falling from tree in Mangalore. The deceased has been identified as Ullas.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm