ಬ್ರೇಕಿಂಗ್ ನ್ಯೂಸ್
18-03-22 01:24 pm Mangalore Correspondent ಕರಾವಳಿ
ಪುತ್ತೂರು, ಮಾ.18: ಹಿಜಾಬ್ ಕುರಿತ ಹೈಕೋರ್ಟ್ ತೀರ್ಪನ್ನು ಉಲ್ಲಂಘಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿ ಬಂದು ಕಾಲೇಜು ಮುಂದೆ ಹೈಡ್ರಾಮಾ ನಡೆಸಿದ ಘಟನೆ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು ಅದಕ್ಕೆ ಹಾಜರಾಗಲು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಆದರೆ ಕಾಲೇಜು ಸಿಬಂದಿ ತರಗತಿ ಪ್ರವೇಶಕ್ಕೆ ನಿರಾಕರಿಸಿದ ಹಿನ್ನೆಲೆ ವಿದ್ಯಾರ್ಥಿಗಳು ಹೊರಗೆ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲೇಜು ಸಿಬಂದಿ, ಹಿಜಾಬ್ ತೆಗೆದಿಟ್ಟು ತರಗತಿಗೆ ಬನ್ನಿ ಎಂದು ಹೇಳಿದರೂ ಕೇಳಲಿಲ್ಲ.
ವಿದ್ಯಾರ್ಥಿನಿಯರು ಸಿಬಂದಿ ಮಾತು ಕೇಳದೆ ಹೊರಗೆ ನಿಂತಿದ್ದು ಬಳಿಕ ಪರೀಕ್ಷೆಯನ್ನು ಬಹಿಷ್ಕರಿಸಿದ್ದಾರೆ. ಅಲ್ಲದೆ, ಪರೀಕ್ಷೆ ಬರೆಯುತ್ತಿರುವ ಇತರ ವಿದ್ಯಾರ್ಥಿಗಳಿಗೆ ಅಡಚಣೆಯಾಗುವ ರೀತಿ ಕಾಲೇಜು ಹೊರಗಡೆ ಜಮಾಯಿಸಿ ಘೋಷಣೆ ಕೂಗಿದ್ದಾರೆ. ವಿದ್ಯಾರ್ಥಿಗಳ ಜೊತೆ ಪೋಷಕರೂ ಬಂದಿದ್ದು ಬಳಿಕ ಮುಸ್ಲಿಂ ಸಮುದಾಯದ ನಾಯಕರು ವಿದ್ಯಾರ್ಥಿಗಳ ಮನವೊಲಿಕೆ ಮಾಡಿದ್ದಾರೆ. ಸಮುದಾಯದ ನಾಯಕರ ಮನವೊಲಿಕೆ ಬಳಿಕ ಪರೀಕ್ಷೆ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಮನೆಗೆ ವಾಪಸ್ ತೆರಳಿದ್ದಾರೆ.
Mangalore Hijab row sparks in Uppinangady college, high drama.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm