ಬ್ರೇಕಿಂಗ್ ನ್ಯೂಸ್
18-03-22 01:24 pm Mangalore Correspondent ಕರಾವಳಿ
ಪುತ್ತೂರು, ಮಾ.18: ಹಿಜಾಬ್ ಕುರಿತ ಹೈಕೋರ್ಟ್ ತೀರ್ಪನ್ನು ಉಲ್ಲಂಘಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿ ಬಂದು ಕಾಲೇಜು ಮುಂದೆ ಹೈಡ್ರಾಮಾ ನಡೆಸಿದ ಘಟನೆ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು ಅದಕ್ಕೆ ಹಾಜರಾಗಲು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಆದರೆ ಕಾಲೇಜು ಸಿಬಂದಿ ತರಗತಿ ಪ್ರವೇಶಕ್ಕೆ ನಿರಾಕರಿಸಿದ ಹಿನ್ನೆಲೆ ವಿದ್ಯಾರ್ಥಿಗಳು ಹೊರಗೆ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲೇಜು ಸಿಬಂದಿ, ಹಿಜಾಬ್ ತೆಗೆದಿಟ್ಟು ತರಗತಿಗೆ ಬನ್ನಿ ಎಂದು ಹೇಳಿದರೂ ಕೇಳಲಿಲ್ಲ.
ವಿದ್ಯಾರ್ಥಿನಿಯರು ಸಿಬಂದಿ ಮಾತು ಕೇಳದೆ ಹೊರಗೆ ನಿಂತಿದ್ದು ಬಳಿಕ ಪರೀಕ್ಷೆಯನ್ನು ಬಹಿಷ್ಕರಿಸಿದ್ದಾರೆ. ಅಲ್ಲದೆ, ಪರೀಕ್ಷೆ ಬರೆಯುತ್ತಿರುವ ಇತರ ವಿದ್ಯಾರ್ಥಿಗಳಿಗೆ ಅಡಚಣೆಯಾಗುವ ರೀತಿ ಕಾಲೇಜು ಹೊರಗಡೆ ಜಮಾಯಿಸಿ ಘೋಷಣೆ ಕೂಗಿದ್ದಾರೆ. ವಿದ್ಯಾರ್ಥಿಗಳ ಜೊತೆ ಪೋಷಕರೂ ಬಂದಿದ್ದು ಬಳಿಕ ಮುಸ್ಲಿಂ ಸಮುದಾಯದ ನಾಯಕರು ವಿದ್ಯಾರ್ಥಿಗಳ ಮನವೊಲಿಕೆ ಮಾಡಿದ್ದಾರೆ. ಸಮುದಾಯದ ನಾಯಕರ ಮನವೊಲಿಕೆ ಬಳಿಕ ಪರೀಕ್ಷೆ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಮನೆಗೆ ವಾಪಸ್ ತೆರಳಿದ್ದಾರೆ.
Mangalore Hijab row sparks in Uppinangady college, high drama.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 11:00 pm
Mangalore Correspondent
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm